Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಗಳ ಪಟ್ಟಿ

13/09/2025 10:04 AM

Shocking: ಹಾಡಹಗಲೇ ರಸ್ತೆಯಲ್ಲಿ ಲೈವ್ ಇನ್ ಪಾರ್ಟ್ನರ್ ಮುಖಕ್ಕೆ ಗುಂಡು ಹಾರಿಸಿದ ವ್ಯಕ್ತಿ !

13/09/2025 9:45 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ: MLC ಛಲವಾದಿ ನಾರಾಯಣಸ್ವಾಮಿ
KARNATAKA

ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ: MLC ಛಲವಾದಿ ನಾರಾಯಣಸ್ವಾಮಿ

By kannadanewsnow0921/04/2025 2:34 PM

ದಾವಣಗೆರೆ: ಬಡವರ ಪಾಲಿಗೆ ಕಾಂಗ್ರೆಸ್ ಪಕ್ಷ ಒಂದು ಗಿರವಿ ಅಂಗಡಿಯಂತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮೆಟ್ಟಿಲು ಹತ್ತಿದ ಬಡವರ ಜೀವಸಮಾಧಿಯಾಗುತ್ತದೆ. ಯಾರೂ ವಾಪಸ್ ಬರುವುದಿಲ್ಲ. ಶ್ರೀಮಂತರು ಈ ಬಡವರು ಇಟ್ಟ ಗಿರವಿ ವಸ್ತುಗಳನ್ನು ಹೊಡೆದುಕೊಳ್ಳುತ್ತಾರೆ ಎಂದು ವಿಶ್ಲೇಷಿಸಿದರು.

ಬಾಬಾಸಾಹೇಬರು ಹೇಳಿದಂತೆ ಕಾಂಗ್ರೆಸ್ ಸುಡುವ ಮನೆಯೇ ಹೊರತು ಅದು ಭವಿಷ್ಯ ನೀಡುವ ಮನೆಯಲ್ಲ ಎಂದರು. ದಲಿತರ ಪರ ಇರುವ ಮತ್ತು ಅಂಬೇಡ್ಕರರಿಗೆ ಗೌರವ ಕೊಡುವ ಬಿಜೆಪಿ ಮತ್ತು ಮೋದಿಯವರನ್ನು ಸರ್ವರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯನವರು ಹಗರಣಗಳ ಮೂಲಕ ಕಾಗೆ ಥರ ಕಪ್ಪಾಗಿದ್ದಾರೆ. ಅಲ್ಲಿ ಕಪ್ಪು ಚುಕ್ಕಿ ತೋರಿಸಲು ಸಾಧ್ಯವೇ ಪ್ರಶ್ನಿಸಿದರು. ದಲಿತರಿಗೆ 42 ಸಾವಿರ ಕೊಡುವುದಾಗಿ ಬಜೆಟ್‍ನಲ್ಲಿ ಪ್ರಕಟಿಸುತ್ತಾರೆ. 14 ಸಾವಿರ ಕೋಟಿಯನ್ನು ಗ್ಯಾರಂಟಿಗಾಗಿ ಅದರಿಂದ ತೆಗೆಯುತ್ತಾರೆ. ದಲಿತರ ದುಡ್ಡು ದಲಿತರು ಕೊಟ್ಟ ಗ್ಯಾರಂಟಿ ಯಾವುದದು ಎಂದು ಕೇಳಿದರು.

ದಲಿತರಿಗೆ ಕೊಟ್ಟದ್ದು ಕೇವಲ 7 ಸಾವಿರ ಕೋಟಿ. ಇದರ ಕುರಿತು ಕಾಂಗ್ರೆಸ್ಸಿನ ದಲಿತ ನಾಯಕರು ಒಬ್ಬರೂ ಮಾತನಾಡುವುದಿಲ್ಲ ಎಂದು ಟೀಕಿಸಿದರು. ದಲಿತರಿಗೆ ಇಷ್ಟು ಅನ್ಯಾಯ ಆದರೂ ಎಐಸಿಸಿ ಅಧ್ಯಕ್ಷರು ದೇಶದಲ್ಲಿ ದಲಿತರಿಗೆ ಅನ್ಯಾಯ ಮಾಡುತ್ತಾರೆ ಎನ್ನುತ್ತಾರೆ. 65 ವರ್ಷಗಳ ಕಾಲ ಬಿಜೆಪಿ ಆಡಳಿತ ಇತ್ತೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್

ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಗಳ ಪಟ್ಟಿ

13/09/2025 10:04 AM1 Min Read

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

13/09/2025 9:24 AM1 Min Read
Recent News

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಗಳ ಪಟ್ಟಿ

13/09/2025 10:04 AM

Shocking: ಹಾಡಹಗಲೇ ರಸ್ತೆಯಲ್ಲಿ ಲೈವ್ ಇನ್ ಪಾರ್ಟ್ನರ್ ಮುಖಕ್ಕೆ ಗುಂಡು ಹಾರಿಸಿದ ವ್ಯಕ್ತಿ !

13/09/2025 9:45 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM

ಮಗಳ ವಿವಾಹದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

13/09/2025 9:29 AM
State News
KARNATAKA

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಗಳ ಪಟ್ಟಿ

By kannadanewsnow0513/09/2025 10:04 AM KARNATAKA 1 Min Read

ಹಾಸನ : ಗಣೇಶ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ…

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

13/09/2025 9:24 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ ಕೇಸ್ : ಚಾಲಕನ ವಿರುದ್ಧ ‘FIR’ ದಾಖಲು

13/09/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.