BIIGG NEWS : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ‘ಅಸ್ತ್ರ’ ಪ್ರಯೋಗಿಸಲು ಮುಂದಾದ ಕಾಂಗ್ರೆಸ್ ಪಡೆ..!

ಬೆಂಗಳೂರು :  ‘ಪೇ ಸಿಎಂ’ ಪೋಸ್ಟರ್ ವಿವಾದದ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. ಹೌದು, ಹೌದು ಕಡೆ ಪೇ ಸಿಎಂ ಪೋಸ್ಟರ್ ವಿವಾದ ಭುಗಿಲೆದ್ದಿದೆ. ಇನ್ನೊಂದು ಕಡೆ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಲು ಸಜ್ಜಾಗಿದೆ. ಇದರ ನಡುವೆ ಬಿಜೆಪಿ ಸರ್ಕಾರಕ್ಕೆ ಇನ್ನೊಂದು ರೀತಿಯಲ್ಲಿ ಮುಜುಗರ ತಂದೊಡ್ಡಲು ಕಾಂಗ್ರೆಸ್ ಸಿದ್ದವಾಗಿದೆ. ಭಾರತ್ ಜೋಡೋ ಸಂದರ್ಭದಲ್ಲಿ ಈ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಚಾಮರಾಜನಗರ ಆ್ಯಕ್ಸಿಜನ್ ದುರಂತವನ್ನು ಸರ್ಕಾರದ ಮುಂದಿಡಲಿದೆ. ಸೆಪ್ಟೆಂಬರ್ 30 … Continue reading BIIGG NEWS : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ‘ಅಸ್ತ್ರ’ ಪ್ರಯೋಗಿಸಲು ಮುಂದಾದ ಕಾಂಗ್ರೆಸ್ ಪಡೆ..!