ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಮತ್ತು ಐದನೇ ನ್ಯಾಯ್ ಭರವಸೆಗಳನ್ನು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು ಶ್ರಮಿಕ ನ್ಯಾಯ್, ಭಾಗೀದಾರರ (ಹಿಸ್ಸೇದಾರ್) ನ್ಯಾಯ್ ಅನ್ನು ಶನಿವಾರ ಘೋಷಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ ವಕರು ಹೇಳಿದ್ದಿಷ್ಟು; “ರಾಹುಲ್ ಗಾಂಧಿ ಅವರು ಮಣಿಪುರದ ಮುಂಬೈವರೆಗಿನ ನ್ಯಾಯ … Continue reading ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ