BIGG NEWS: ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ: ಡಿ.ಕೆ ಶಿವಕುಮಾರ್‌ ಮತದಾನ

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ರಾಜ್ಯ ಕಾಂಗ್ರೆಸ್ ನಾಯಕರು ಮತದಾನ ಮಾಡಿದ್ದಾರೆ. BIGG NEWS: ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್   ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆ ಸ್ಥಾಪನೆ ಮಾಡಿದ್ದು, ಮೂರನೇ ಸಂಖ್ಯೆಯ ಈ ಮತಗಟ್ಟೆಯಲ್ಲಿ ಎಐಸಿಸಿ ಚುನಾವಣಾ ಅಭ್ಯರ್ಥಿಗಳಲ್ಲಿ ಒಬ್ಬರಾದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಆಗಮಿಸಿದ ಅವರು ಜೊತೆಯಲ್ಲೇ ತೆರಳಿ ಮತದಾನ … Continue reading BIGG NEWS: ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ: ಡಿ.ಕೆ ಶಿವಕುಮಾರ್‌ ಮತದಾನ