Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್ ಬಳಕೆದಾರರೇ ಗಮನಿಸಿ : `ಪ್ರಿಪೇಯ್ಡ್ Vs ಪೋಸ್ಟ್ ಪೇಯ್ಡ್’ ಯೋಜನೆಗಳಲ್ಲಿ ಯಾವುದು ಉತ್ತಮ ತಿಳಿಯಿರಿ.!

03/01/2026 8:23 AM

Shocking: 2030 ರ ವೇಳೆಗೆ AI 2 ಲಕ್ಷಕ್ಕೂ ಹೆಚ್ಚು ಬ್ಯಾಂಕಿಂಗ್ ಉದ್ಯೋಗಗಳನ್ನು ಕಸಿದುಕೊಳ್ಳಬಹುದು : ವರದಿ

03/01/2026 8:23 AM

ಯೆಮೆನ್ ನಲ್ಲಿ UAE ಬೆಂಬಲಿತ ಪ್ರತ್ಯೇಕತಾವಾದಿ ಪಡೆಗಳ ಮೇಲೆ ಸೌದಿ ಒಕ್ಕೂಟದ ದಾಳಿ: ಕನಿಷ್ಠ 20 ಮಂದಿ ಸಾವು

03/01/2026 8:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ನವರೇ ಕಾರಣ: ಸಂಸದ ಬಸವರಾಜ ಬೊಮ್ಮಾಯಿ
KARNATAKA

ಮಹದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ನವರೇ ಕಾರಣ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0908/09/2024 4:31 PM

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇನ್ನು ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

ಭಾರತದಲ್ಲಿ ಮೊದಲ ಶಂಕಿತ ಎಂಪೋಕ್ಸ್ ಪ್ರಕರಣ ಪತ್ತೆ | Mpox in India

BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan

Share. Facebook Twitter LinkedIn WhatsApp Email

Related Posts

ಮೊಬೈಲ್ ಬಳಕೆದಾರರೇ ಗಮನಿಸಿ : `ಪ್ರಿಪೇಯ್ಡ್ Vs ಪೋಸ್ಟ್ ಪೇಯ್ಡ್’ ಯೋಜನೆಗಳಲ್ಲಿ ಯಾವುದು ಉತ್ತಮ ತಿಳಿಯಿರಿ.!

03/01/2026 8:23 AM2 Mins Read

ಈ ರೀತಿ ಮೊಟ್ಟೆ ತಿನ್ನುವುದು ಒಂದು ಶಕ್ತಿಶಾಲಿ ಔಷಧವಿದ್ದಂತೆ : `ಏಮ್ಸ್’ ವೈದ್ಯರಿಂದ ರಹಸ್ಯ ರಿವೀಲ್.!

03/01/2026 7:44 AM1 Min Read

ALERT : ಸೂಪರ್ ಮಾರ್ಕೆಟ್ ಗೆ ಹೋಗುವವರೇ ಎಚ್ಚರ : `ಶಾಪಿಂಗ್ ಕಾರ್ಟ್’ ನಲ್ಲಿ ಅಪಾಯಕಾರಿ `ಬ್ಯಾಕ್ಟೀರಿಯಾ’ ಪತ್ತೆ.!

03/01/2026 7:28 AM2 Mins Read
Recent News

ಮೊಬೈಲ್ ಬಳಕೆದಾರರೇ ಗಮನಿಸಿ : `ಪ್ರಿಪೇಯ್ಡ್ Vs ಪೋಸ್ಟ್ ಪೇಯ್ಡ್’ ಯೋಜನೆಗಳಲ್ಲಿ ಯಾವುದು ಉತ್ತಮ ತಿಳಿಯಿರಿ.!

03/01/2026 8:23 AM

Shocking: 2030 ರ ವೇಳೆಗೆ AI 2 ಲಕ್ಷಕ್ಕೂ ಹೆಚ್ಚು ಬ್ಯಾಂಕಿಂಗ್ ಉದ್ಯೋಗಗಳನ್ನು ಕಸಿದುಕೊಳ್ಳಬಹುದು : ವರದಿ

03/01/2026 8:23 AM

ಯೆಮೆನ್ ನಲ್ಲಿ UAE ಬೆಂಬಲಿತ ಪ್ರತ್ಯೇಕತಾವಾದಿ ಪಡೆಗಳ ಮೇಲೆ ಸೌದಿ ಒಕ್ಕೂಟದ ದಾಳಿ: ಕನಿಷ್ಠ 20 ಮಂದಿ ಸಾವು

03/01/2026 8:11 AM

BIG UPDATE : ಮೆಕ್ಸಿಕೋದಲ್ಲಿ 6.5 ತೀವ್ರತೆಯ ಪ್ರಬಲ ಭೂಕಂಪ : ಭಯಾನಕ ವಿಡಿಯೋ ವೈರಲ್ | WATCH VIDEO

03/01/2026 8:01 AM
State News
KARNATAKA

ಮೊಬೈಲ್ ಬಳಕೆದಾರರೇ ಗಮನಿಸಿ : `ಪ್ರಿಪೇಯ್ಡ್ Vs ಪೋಸ್ಟ್ ಪೇಯ್ಡ್’ ಯೋಜನೆಗಳಲ್ಲಿ ಯಾವುದು ಉತ್ತಮ ತಿಳಿಯಿರಿ.!

By kannadanewsnow5703/01/2026 8:23 AM KARNATAKA 2 Mins Read

ಇಂದು, ಪ್ರತಿಯೊಬ್ಬ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಈ ಪ್ರಶ್ನೆ ಇದೆ. ಪ್ರಿಪೇಯ್ಡ್ ಉತ್ತಮವೋ ಅಥವಾ ಪೋಸ್ಟ್‌ಪೇಯ್ಡ್? ಮೊಬೈಲ್ ಕಂಪನಿಗಳು ಎರಡೂ ರೀತಿಯ…

ಈ ರೀತಿ ಮೊಟ್ಟೆ ತಿನ್ನುವುದು ಒಂದು ಶಕ್ತಿಶಾಲಿ ಔಷಧವಿದ್ದಂತೆ : `ಏಮ್ಸ್’ ವೈದ್ಯರಿಂದ ರಹಸ್ಯ ರಿವೀಲ್.!

03/01/2026 7:44 AM

ALERT : ಸೂಪರ್ ಮಾರ್ಕೆಟ್ ಗೆ ಹೋಗುವವರೇ ಎಚ್ಚರ : `ಶಾಪಿಂಗ್ ಕಾರ್ಟ್’ ನಲ್ಲಿ ಅಪಾಯಕಾರಿ `ಬ್ಯಾಕ್ಟೀರಿಯಾ’ ಪತ್ತೆ.!

03/01/2026 7:28 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಹೊಸ ವರ್ಷಾಚರಣೆಗೆ ಗೋವಾಕ್ಕೆ ಹೋಗಿದ್ದ ಯುವಕ ಕುಸಿದು ಬಿದ್ದ ಸಾವು.!

03/01/2026 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.