ಕಾಂಗ್ರೆಸ್ ಭಯೋತ್ಪಾದಕರ ಪರವೋ? ದೇಶಭಕ್ತರ ಪರವೋ? ಎನ್ನುವುದನ್ನು ಸ್ಪಷ್ಟಪಡಿಸಲಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. Good News : ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿಗೆ ನೊಂದಣಿ ಪ್ರಕ್ರಿಯೆ ಆರಂಭ ಅವರು ಇಂದು ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮಂಗಳೂರು ಕುಕ್ಕರ್ ಬಾಂಬ್ … Continue reading ಕಾಂಗ್ರೆಸ್ ಭಯೋತ್ಪಾದಕರ ಪರವೋ? ದೇಶಭಕ್ತರ ಪರವೋ? ಎನ್ನುವುದನ್ನು ಸ್ಪಷ್ಟಪಡಿಸಲಿ – ಸಿಎಂ ಬೊಮ್ಮಾಯಿ