BREAKING: ರಾಜ್ಯದ ‘3 ವಿಧಾನಸಭಾ ಕ್ಷೇತ್ರ’ಗಳ ‘ಉಪ ಚುನಾವಣೆ’ಗೆ ‘ಉಸ್ತುವಾರಿ ಸಮಿತಿ’ ರಚಿಸಿ ಡಿಕೆಶಿ ಆದೇಶ

ಬೆಂಗಳೂರು: ರಾಜ್ಯದ ಮುಂಬರುವಂತ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಇದಕ್ಕಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇದಲ್ಲದೇ ಮಂಗಳೂರು-ಉಡುಪಿ ಕ್ಷೇತ್ರದ ಎಂಎಲ್ಸಿ ಕ್ಷೇತ್ರದ ಉಪ … Continue reading BREAKING: ರಾಜ್ಯದ ‘3 ವಿಧಾನಸಭಾ ಕ್ಷೇತ್ರ’ಗಳ ‘ಉಪ ಚುನಾವಣೆ’ಗೆ ‘ಉಸ್ತುವಾರಿ ಸಮಿತಿ’ ರಚಿಸಿ ಡಿಕೆಶಿ ಆದೇಶ