ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ : ಮೈಸೂರು ಕಮಿಷನರ್ ಗೆ ಕಾಂಗ್ರೆಸ್ ನಿಂದ ದೂರು ಸಲ್ಲಿಕೆ

ಮೈಸೂರು : ಮುಡಾದಲ್ಲಿ ಅಕ್ರಮವಾಗಿ ಸೈಟ್ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅದೇ ಆರ್ ಟಿ ಐ ಕಾರ್ಯಕರ್ತರ ವಿರುದ್ಧ ಮೈಸೂರಿನ ಕಮಿಷನರ್ ಗೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಹೌದು ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದಿಂದ ಇದೀಗ ಕಮಿಷನರ್ ಗೆ ದೂರು ಸಲ್ಲಿಸಲಾಗಿದೆ. ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟಕರ್ ಗೆ ಕೆಪಿಸಿಸಿ ವಕ್ತಾರ ಎಂ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ : ಮೈಸೂರು ಕಮಿಷನರ್ ಗೆ ಕಾಂಗ್ರೆಸ್ ನಿಂದ ದೂರು ಸಲ್ಲಿಕೆ