ಸಂವಿಧಾನವನ್ನು ಸುಟ್ಟ ಪೆರಿಯಾರ್‌ರನ್ನು ಪೂಜಿಸುವ ಕಾಂಗ್ರೆಸ್‌ಗೆ ಆ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ – ಬಿಜೆಪಿ

ಬೆಂಗಳೂರು: ಸಂವಿಧಾನವನ್ನು ಸುಟ್ಟ ಪೆರಿಯಾರ್‌ರನ್ನು ಪೂಜಿಸುವ ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಇಂದು ಎಕ್ಸ್ ಮಾಡಿದ್ದು, 42ನೇ ತಿದ್ದುಪಡಿ ಮೂಲಕ ಸಂವಿಧಾನದ ಸಾರ್ವಭೌಮತ್ವಕ್ಕೆ ಧಕ್ಕೆ ತಂದು, ಅದರ ಮೂಲ ಸ್ವರೂಪವನ್ನು ತಿರುಚಿದ ಏಕೈಕ ಸಂವಿಧಾನ ವಿರೋಧಿ ರಾಜಕೀಯ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ವಾಗ್ಧಾಳಿ ನಡೆಸಿದೆ. ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ್ದ ಈ ಅಪಚಾರವನ್ನು 44ನೇ ತಿದ್ದುಪಡಿ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ಸ್ಥಿರೀಕರಣಗೊಳಿಸಿದ್ದು ಬಿಜೆಪಿ ಎಂಬುದನ್ನು … Continue reading ಸಂವಿಧಾನವನ್ನು ಸುಟ್ಟ ಪೆರಿಯಾರ್‌ರನ್ನು ಪೂಜಿಸುವ ಕಾಂಗ್ರೆಸ್‌ಗೆ ಆ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ – ಬಿಜೆಪಿ