ವಯನಾಡು ಭೂಕುಸಿತ ದುರಂತ: ಕಾಂಗ್ರೆಸ್ ಪಕ್ಷದಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ- ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ವಯನಾಡ್ ನ ಹಾಲಿ ಸಂಸದರಾಗಿದ್ದ ರಾಹುಲ್ ಗಾಂಧಿ ಅವರು ಪೀಡಿತ ಪ್ರದೇಶಗಳ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆಯಲ್ಲಿ ಮಾತನಾಡಿದಂತ ಅವರು ಭೂ ಕುಸಿತದಿಂದ ಸಂತ್ರಸ್ತರಾಗಿರುವಂತ ಜನರಿಗೆ 100 ಮನೆಗಳನ್ನು ನಿರ್ಮಿಸುವುದಾಗಿ ಅವರು ಹೇಳಿದರು. ಅಂದಹಾಗೇ ವಯನಾಡಲ್ಲಿ ಭೂಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ … Continue reading ವಯನಾಡು ಭೂಕುಸಿತ ದುರಂತ: ಕಾಂಗ್ರೆಸ್ ಪಕ್ಷದಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ- ರಾಹುಲ್ ಗಾಂಧಿ