ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 3ನೇ ಸ್ಥಾನ ಫಿಕ್ಸ್‌ ; ಸಚಿವ ಆರ್.ಅಶೋಕ್‌ ಭವಿಷ್ಯ

ಬೆಂಗಳೂರು : ಸಧ್ಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ ಮುಂಬರುವ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯಲಿದೆ ಎಂದು ಸಚಿವ ಆರ್‌. ಅಶೋಕ್‌ ಭವಿಷ್ಯ ನುಡಿದಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ” ಕರ್ನಾಟಕದ ಜನರು ಜಾತೀಯತೆ ರಾಜಕಾರಣವನ್ನ ಪ್ರೋತ್ಸಾಹಿಸುವುದಿಲ್ಲ. ಕರ್ನಾಟಕ ಕಾಂಗ್ರೆಸ್ʼನಲ್ಲಿ ಆಂತರಿಕ ಕಚ್ಚಾಟವಿದೆ. ಪಂಜಾಬಿನಂತೆಯೇ ಇಲ್ಲಿಯೂ ನಡೆಯುತ್ತಿದೆ. ಇನ್ನು ಅವರು (ಕಾಂಗ್ರೆಸ್) ಯಾವುದೇ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಈ ಎಲ್ಲ ಕಾರಣಗಳಿಂದಾಗಿ ಮುಂಬರುವ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆಯಲಿದ್ದಾರೆ” ಎಂದರು. People of … Continue reading ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 3ನೇ ಸ್ಥಾನ ಫಿಕ್ಸ್‌ ; ಸಚಿವ ಆರ್.ಅಶೋಕ್‌ ಭವಿಷ್ಯ