ಸಚಿವ ಶ್ರೀರಾಮುಲು ಭ್ರಷ್ಟಾಚಾರದಲ್ಲೂ ‘PHD’ ಮಾಡಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ರೌಡಿಶೀಟರ್ ಸೇರ್ಪಡೆ ವಿಚಾರದ ಕುರಿತು ಕಾಂಗ್ರೆಸ್ ಬಿಜೆಪಿ ಸರಣಿ ಟ್ವೀಟ್ ನಲ್ಲಿ ಕಿಡಿಕಾರಿದೆ. ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ, ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಬೊಮ್ಮಾಯಿ ಅವರೇಅವರೇ, ನಿಮ್ಮದೇ ಪಕ್ಷದವರು ಬೆತ್ತನಗೆರೆ ಶಂಕರನನ್ನು ಸೇರಿಸಿಕೊಂಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ಈಗ ನೀವು ಹೇಳಿದ್ದು ಸುಳ್ಳು ಎಂಬುದನ್ನು ಒಪ್ಪುತ್ತೀರಾ? ತಪ್ಪಾಗಿದೆ ಎಂದಾದರೆ ಏಕೆ ಇನ್ನೂ ಪಕ್ಷದಿಂದ ಹೊರಹಾಕಿಲ್ಲ? ಎಂದು ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿಯಲ್ಲಿ ರೌಡಿ ಮೋರ್ಚಾಗೆ ಮನ್ನಣೆ ಸಿಗುತ್ತಿರುವಾಗ ಬಿಜೆಪಿಗರು ಒಬ್ಬೊಬ್ಬರಾಗಿಯೇ ನಾನೂ … Continue reading ಸಚಿವ ಶ್ರೀರಾಮುಲು ಭ್ರಷ್ಟಾಚಾರದಲ್ಲೂ ‘PHD’ ಮಾಡಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ