ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಳಪೆ ಕುರಿತು ರೇಣುಕಾಚಾರ್ಯರೇ ಬಿಚ್ಚಿಟ್ಟಿದ್ದಾರೆ : ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಳಪೆಯಾಗಿರುವುದನ್ನು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರೇ ಬಿಚ್ಚಿಟ್ಟಿದ್ದಾರೆ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ರೇಣುಕಾಚಾರ್ಯ ತಮ್ಮನ ಮಗನ ಸಾವಿನ ಘಟನೆ ಕುರಿತು ಪೊಲೀಸ್ ಇಲಾಖೆ ವೈಫಲ್ಯದ ಬಗ್ಗೆ ರೇಣುಕಾಚಾರ್ಯ ಮಾತನಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಳಪೆಯಾಗಿರುವುದನ್ನು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರೇ ಬಿಚ್ಚಿಟ್ಟಿದ್ದಾರೆ, ಆರಗ ಜ್ಞಾನೇಂದ್ರ ಅವರೇ ಅವರೇ, ಇದು ನಿಮ್ಮ ಅಸಾಮರ್ಥ್ಯದ ಅನಾವರಣ, ನಿಮ್ಮ ತವರು ಜಿಲ್ಲೆಯಲ್ಲೇ ಪೊಲೀಸ್ ಇಲಾಖೆ ಕಡುವೈಫಲ್ಯ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಳಪೆ ಕುರಿತು ರೇಣುಕಾಚಾರ್ಯರೇ ಬಿಚ್ಚಿಟ್ಟಿದ್ದಾರೆ : ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ