Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಪರೇಷನ್ ಸಿಂಧೂರ್ ನಂತರ ರಫೇಲ್ ಜೆಟ್ಗಳ ಮಾರಾಟವನ್ನು ವಿಫಲಗೊಳಿಸಲು ಚೀನಾ ಯತ್ನ: ವರದಿ

07/07/2025 9:18 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : 46 ದಿನಗಳಲ್ಲಿ 38 ಜನರು ಹಾರ್ಟ್ ಅಟ್ಯಾಕ್ ನಿಂದ ಸಾವು!

07/07/2025 9:13 AM

BREAKING: ಅಮೇರಿಕಾ ವಿರೋಧಿ ನೀತಿಗಳಿಗೆ ಶೇ.10ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಬ್ರಿಕ್ಸ್ ಗೆ ಟ್ರಂಪ್ ಎಚ್ಚರಿಕೆ

07/07/2025 9:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ‘ಕಾಂಗ್ರೆಸ್’ ಗೆಲ್ಲಿಸಿದ್ದೇ ನಾವು ಮಾಡಿದ ದೊಡ್ಡ ತಪ್ಪು – ನಿಖಿಲ್ ಕುಮಾರಸ್ವಾಮಿ
KARNATAKA

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ‘ಕಾಂಗ್ರೆಸ್’ ಗೆಲ್ಲಿಸಿದ್ದೇ ನಾವು ಮಾಡಿದ ದೊಡ್ಡ ತಪ್ಪು – ನಿಖಿಲ್ ಕುಮಾರಸ್ವಾಮಿ

By kannadanewsnow0911/03/2024 5:31 PM

ಬೆಂಗಳೂರು: ನಾನು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು  ಮಾಡಿದ ಇನ್ನೊಂದು ದೊಡ್ಡ ತಪ್ಪು ಎಂದು ಜೆಡಿಎಸ್ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮೈತ್ರಿ ದೇವೇಗೌಡರು, ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. 2018ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ, ತುಮಕೂರಿನಲ್ಲಿ ದೇವೆಗೌಡರ ಸೋಲನ್ನು ನಾವು ಮರೆತಿಲ್ಲ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ ತಪ್ಪು. ಅದನ್ನು ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ, ಈ ಚುನಾವಣೆ ನಿರ್ಣಾಯಕ ಎಂದು  ಅವರು ಹೇಳಿದರು.

ಇನ್ನು 45 ದಿನಗಳ ಕಾಲ ಪಕ್ಷದ ಪರವಾಗಿ ಪ್ರಚಾರ, ಕೆಲಸ ಮಾಡುತ್ತೇನೆ. ಮೈತ್ರಿಕೂಟದ ಪರವಾಗಿ ಕೆಲಸ ಮಾಡುತ್ತೇನೆ. ಒಳ್ಳೆಯ ಫಲಿತಾಂಶ ಬರಲು ಕಾಯಾ ವಾಚಾ ಮನಸಾ ಕೆಲಸ ಮಾಡುತ್ತೇನೆ. ನನಗೆ ಹಾಗೂ ಕುಮಾರಣ್ಣ ಅವರಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಅತೀವ ಒತ್ತಡವಿದೆ. ಇದನ್ನು ಪ್ರಾಮಾಣಿಕವಾಗಿ ನಿಮ್ಮ (ಮುಖಂಡರು) ಮುಂದೆ ಇಡುತ್ತೇನೆ. ದೇವೇಗೌಡರು 30 ವರ್ಷದಿಂದ ಪಕ್ಷವನ್ನು ಕಟ್ಟಿದ್ದಾರೆ. ನಮ್ಮ ತಂದೆಯವರು 15 ವರ್ಷಗಳಿಂದ ಪಕ್ಷವನ್ನು ಉಳಿಸಿಕೊಂಡು ಬಂದಿದ್ದಾರೆ. ಹೀಗಾಗಿ ಪಕ್ಷದ ಉಳಿವಿಗಾಗಿ ನಾನು ಈ ಚುನಾವಣೆಯಲ್ಲಿ ದುಡಿಯುತ್ತೇನೆ ಎಂದರು.

ಮಂಡ್ಯ ನಮ್ಮ ಪಕ್ಷದ ಹೃದಯ ಇದ್ದಂತೆ. ಅಲ್ಲಿ ಒಮ್ಮೆ ಎಲ್ಲಾ ಕ್ಷೇತ್ರಗಳನ್ನು ಜೆಡಿಎಸ್ ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ ಕೆ ಆರ್ ಪೇಟೆ ಬಿಟ್ಟು ಎಲ್ಲಾ ಕಡೆ ಸೋತಿದ್ದೇವೆ. ಎಷ್ಟು ನೋವಾಗುತ್ತೆ ಎನ್ನುವುದನ್ನು ಆಲೋಚನೆ ಮಾಡಿ. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ, ನಾನು ಚುನಾವಣೆಗೆ ನಿಲ್ಲುವುದಿಲ್ಲ. ರಾಮನಗರ ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ. ರಾಮನಗರ ಹೊರತುಪಡಿಸಿ ನನ್ನ ರಾಜಕೀಯ ಜೀವನವನ್ನು ನಾನು ಊಹೆಯೂ ಮಾಡೋದಿಲ್ಲ. ನಮ್ಮ ಮೈತ್ರಿಕೂಟದ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು, ಇದು ನಮ್ಮ ಸಂಕಲ್ಪ ಎಂದು ನಿಖಿಲ್ ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

BREAKING: ಇಂದು ರಾತ್ರಿಯೇ ‘ಪೌರತ್ವ ತಿದ್ದುಪಡಿ ಕಾಯ್ದೆ’ ನಿಯಮಗಳನ್ನು ಕೇಂದ್ರ ಸರ್ಕಾರ ಪ್ರಕಟ ಸಾಧ್ಯತೆ – ವರದಿ | CAA Rules

BIG Alert: ನೀವು ‘ಗೋಬಿ ಮಂಚೂರಿ’ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದೀರಾ.? ಹಾಗಿದ್ದರೇ ಇಲ್ಲಿದೆ ‘ಶಾಕಿಂಗ್ ನ್ಯೂಸ್’

‘ಶೃಂಗೇರಿ ಪೋಕ್ಸೋ’ ಕೇಸ್: ತಾಯಿ ಸೇರಿ ‘ನಾಲ್ವರು ಆರೋಪಿ’ಗಳಿಗೆ 25 ಸಾವಿರ ದಂಡ, ’20 ವರ್ಷ’ ಜೈಲು ಶಿಕ್ಷೆ

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : 46 ದಿನಗಳಲ್ಲಿ 38 ಜನರು ಹಾರ್ಟ್ ಅಟ್ಯಾಕ್ ನಿಂದ ಸಾವು!

07/07/2025 9:13 AM1 Min Read

BREAKING : ರಾಜ್ಯದಲ್ಲಿ ‘ಹೃದಯಘಾತದಿಂದ’ ಸರಣಿ ಸಾವು : ಇಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸಾಧ್ಯತೆ

07/07/2025 8:51 AM1 Min Read

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

07/07/2025 8:45 AM1 Min Read
Recent News

ಆಪರೇಷನ್ ಸಿಂಧೂರ್ ನಂತರ ರಫೇಲ್ ಜೆಟ್ಗಳ ಮಾರಾಟವನ್ನು ವಿಫಲಗೊಳಿಸಲು ಚೀನಾ ಯತ್ನ: ವರದಿ

07/07/2025 9:18 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : 46 ದಿನಗಳಲ್ಲಿ 38 ಜನರು ಹಾರ್ಟ್ ಅಟ್ಯಾಕ್ ನಿಂದ ಸಾವು!

07/07/2025 9:13 AM

BREAKING: ಅಮೇರಿಕಾ ವಿರೋಧಿ ನೀತಿಗಳಿಗೆ ಶೇ.10ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಬ್ರಿಕ್ಸ್ ಗೆ ಟ್ರಂಪ್ ಎಚ್ಚರಿಕೆ

07/07/2025 9:11 AM

BREAKING : ರಾಜ್ಯದಲ್ಲಿ ‘ಹೃದಯಘಾತದಿಂದ’ ಸರಣಿ ಸಾವು : ಇಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸಾಧ್ಯತೆ

07/07/2025 8:51 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : 46 ದಿನಗಳಲ್ಲಿ 38 ಜನರು ಹಾರ್ಟ್ ಅಟ್ಯಾಕ್ ನಿಂದ ಸಾವು!

By kannadanewsnow0507/07/2025 9:13 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಘಾತ ಮರಣ ಮೃದಂಗ ಮುಂದುವರೆದಿದ್ದು ಇಂದು, ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೆಣಸಮಕ್ಕಿ…

BREAKING : ರಾಜ್ಯದಲ್ಲಿ ‘ಹೃದಯಘಾತದಿಂದ’ ಸರಣಿ ಸಾವು : ಇಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸಾಧ್ಯತೆ

07/07/2025 8:51 AM

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

07/07/2025 8:45 AM

BREAKING : ರಾಜ್ಯದಲ್ಲಿ ಇನ್ಮುಂದೆ ‘ಆನ್ಲೈನ್ ಬೆಟ್ಟಿಂಗ್’ ಗೆ ನಿಷೇಧ : ಹೊಸ ಮಸೂದೆ ಸಿದ್ಧಪಡಿಸಿದ ಸರ್ಕಾರ

07/07/2025 8:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.