ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್, ತನ್ನ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ: ಸಿ.ಟಿ ರವಿ
ಬೆಂಗಳೂರು: ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರುವ ಇಂಥ ಪರಿಸ್ಥಿತಿ ಯಾವತ್ತೂ ಬರಬಾರದು ಎಂದಿದ್ದರೆ, ಆ ಕರಾಳ ಅಧ್ಯಾಯದ ನೆನಪು ಮಾಡಿಕೊಳ್ಳುವ ಅವಶ್ಯಕತೆ … Continue reading ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್, ತನ್ನ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ: ಸಿ.ಟಿ ರವಿ
Copy and paste this URL into your WordPress site to embed
Copy and paste this code into your site to embed