ಕರ್ನಾಟಕದ ವಿಧಾನಸಭಾ ಉಪ ಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ಬಿವೈ ವಿಜಯೇಂದ್ರ

ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಸಂಡೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ನಮ್ಮೆಲ್ಲ ಪಕ್ಷದ ಹಿರಿಯರು ಸೇರಿದ್ದಾರೆ. … Continue reading ಕರ್ನಾಟಕದ ವಿಧಾನಸಭಾ ಉಪ ಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ಬಿವೈ ವಿಜಯೇಂದ್ರ