Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಗಮನಿಸಿ: ನಿಮ್ಮ ಲೈಂಗಿಕ ಆರೋಗ್ಯದ ಬಗ್ಗೆ ನೀವು ತಿಳಿದಿರಲೇಬೇಕಾದ 5 ಪ್ರಮುಖ ಅಂಶಗಳು

20/03/2026 9:47 PM

IPL ಆರಂಭಕ್ಕೂ ಮುನ್ನ ಅಕ್ರಮ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 300 ಅಪ್ಲಿಕೇಶನ್ ಮತ್ತು ಬೆಟ್ಟಿಂಗ್ ವಬ್ಸೈಟ್’ಗಳು ಬ್ಯಾನ್

20/03/2026 9:21 PM

BREAKING : ಹೇಡಿಗಳೇ, ನೆನಪಿರಲಿ ; ಇರಾನ್ ಯುದ್ಧಕ್ಕೆ ಸೇರದ ‘ನ್ಯಾಟೋ ಮಿತ್ರರಾಷ್ಟ್ರ’ಗಳ ವಿರುದ್ಧ ಟ್ರಂಪ್ ತೀವ್ರ ಟೀಕೆ!

20/03/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಕ್ಫ್ ಬೋರ್ಡ್’ ನಿಂದ ನೋಟಿಸ್ ನೀಡಿದ ವಿಚಾರ : ರೈತರು ‘ದಂಗೆ’ ಎದ್ದರೆ ಕಾಂಗ್ರೆಸ್ ಸರ್ವನಾಶ ಆಗಲಿದೆ : ಆರ್.ಅಶೋಕ್
KARNATAKA

‘ವಕ್ಫ್ ಬೋರ್ಡ್’ ನಿಂದ ನೋಟಿಸ್ ನೀಡಿದ ವಿಚಾರ : ರೈತರು ‘ದಂಗೆ’ ಎದ್ದರೆ ಕಾಂಗ್ರೆಸ್ ಸರ್ವನಾಶ ಆಗಲಿದೆ : ಆರ್.ಅಶೋಕ್

By kannadanewsnow0528/10/2024 4:38 PM

ಬೆಂಗಳೂರು : ವಿಜಯಪುರ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಬಂದರೆ ವಿಶೇಷವಾಗಿ ಮುಸ್ಲಿಮರನ್ನು ಓಲೈಕೆ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಜಯಂತಿಗೆ ಆದೇಶ ಹೊರಡಿಸಿದ್ದರು.ಅವರೇನು ಕೇಳಿದ್ರಾ ಜಯಂತಿ ಮಾಡಿ ಅಂತ? ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು.

ಕಾಂಗ್ರೆಸಿಗರು ಎಲ್ಲಾ ಆಸ್ತಿಯನ್ನ ವಕ್ಫ್ ಬೋರ್ಡ್ ಗೆ ಬರೆಯುತ್ತಾರೆ. ಅವನ್ಯಾರೋ ಪಾರ್ಲಿಮೆಂಟ್ ನಮ್ಮದೇ ಅಂತ ಹೇಳಿದ್ದಾನೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧ, ಲೋಕಸಭೆ ಅವರದ್ದೇ. ಎಲ್ಲಾ ಆಸ್ತಿಗಳು ಮುಸ್ಲಿಮರದಂತೆ ಏನು ಅರಬ್ ನವರು ಕೊಟ್ರಾ? ಕಾಂಗ್ರೆಸ್ ಪಕ್ಷಕ್ಕೆ ಎಂತಹ ಹೀನಾಯ ಪರಿಸ್ಥಿತಿ ಬಂದಿದೆ ಅಂದರೆ ಮಾತು ಎತ್ತಿದರೆ ಎಲ್ಲವನ್ನೂ ಎಸ್ಐಟಿ ಎಸ್ಐಟಿ ಎನ್ನುತ್ತಾರೆ.

ಈಗ ತಹಶೀಲ್ದಾರ್ ತಪ್ಪು ಆಗಿದ್ದು ಬಿಜೆಪಿ ಕಾಲದಲ್ಲಿ ಅಂತ ಹೇಳುತ್ತಿದ್ದಾರೆ. ಕಾಲ ಯಾವುದು ಅನ್ನೋದಲ್ಲ ತಪ್ಪು ಏನಾಗಿದೆ ಅನ್ನೋದು ಮುಖ್ಯ.ಯಾರ ಕಾಲದಲ್ಲಿ ಆಗಲಿ ತಪ್ಪು ಸರಿಪಡಿಸಬೇಕು. ಕಾಂಗ್ರೆಸ್ನವರು ಎಲ್ಲವನ್ನು ಅಲ್ಪಸಂಖ್ಯಾತರಿಗೆ ಬರೆದು ಕೊಡುತ್ತಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಬಿಡಬೇಕು.

ಈ ಒಂದು ಘಟನೆಯಿಂದ ಮುಂದೆ ಆಗುವ ಅನಾಹುತಕ್ಕೆ ಕಾಂಗ್ರೆಸ್ ನೇರ ಕಾರಣವಾಗಲಿದೆ. ರೈತರು ದಂಗೆ ಎದ್ದರೆ ಕಾಂಗ್ರೆಸ್ ಸರ್ವನಾಶ ಆಗಲಿದೆ. ತಹಶೀಲ್ದಾರ್ ತಪ್ಪು ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆರ್ ಅಶೋಕ್ ಆಗ್ರಹಿಸಿದರು.7

Share. Facebook Twitter LinkedIn WhatsApp Email

Related Posts

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM1 Min Read

ಪೂರ್ವ ಮುಂಗಾರು ಮಳೆ: ಈ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ ಮನವಿ

20/03/2026 8:20 PM1 Min Read
Recent News

ಮಹಿಳೆಯರೇ ಗಮನಿಸಿ: ನಿಮ್ಮ ಲೈಂಗಿಕ ಆರೋಗ್ಯದ ಬಗ್ಗೆ ನೀವು ತಿಳಿದಿರಲೇಬೇಕಾದ 5 ಪ್ರಮುಖ ಅಂಶಗಳು

20/03/2026 9:47 PM

IPL ಆರಂಭಕ್ಕೂ ಮುನ್ನ ಅಕ್ರಮ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 300 ಅಪ್ಲಿಕೇಶನ್ ಮತ್ತು ಬೆಟ್ಟಿಂಗ್ ವಬ್ಸೈಟ್’ಗಳು ಬ್ಯಾನ್

20/03/2026 9:21 PM

BREAKING : ಹೇಡಿಗಳೇ, ನೆನಪಿರಲಿ ; ಇರಾನ್ ಯುದ್ಧಕ್ಕೆ ಸೇರದ ‘ನ್ಯಾಟೋ ಮಿತ್ರರಾಷ್ಟ್ರ’ಗಳ ವಿರುದ್ಧ ಟ್ರಂಪ್ ತೀವ್ರ ಟೀಕೆ!

20/03/2026 8:58 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM
State News
KARNATAKA

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

By kannadanewsnow0920/03/2026 8:40 PM KARNATAKA 1 Min Read

ಬೆಂಗಳೂರು: ಪ್ರೀತಿಗೆ ಜಾತಿ, ಧರ್ಮದ ಹಂಗಿಲ್ಲ ಎಂಬ ಮಾತಿನಂತೆ, ಪೋಷಕರ ತೀವ್ರ ವಿರೋಧದ ನಡುವೆಯೂ ಪ್ರೇಮಿಗಳಿಬ್ಬರು ಹೈಕೋರ್ಟ್ ಮೆಟ್ಟಿಲೇರಿ ಕಾನೂನುಬದ್ಧವಾಗಿ…

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

ಪೂರ್ವ ಮುಂಗಾರು ಮಳೆ: ಈ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ ಮನವಿ

20/03/2026 8:20 PM

ಕಬ್ಬಿಣಾಂಶದ ಕೊರತೆ ಎದುರಿಸುತ್ತಿರುವ ಮಕ್ಕಳಿಗಾಗಿ ‘ಐರನ್‌ ಶಕ್ತಿ ಸಾಲ್ಟ್‌’ ಬಿಡುಗಡೆ ಮಾಡಿದ ITC

20/03/2026 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.