ED ವಿರುದ್ಧ ದೂರು ವಿಚಾರ: ಕಾಂಗ್ರೆಸ್ ಯಾರನ್ನೂ ಬಳಸಿಕೊಳ್ಳುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ … Continue reading ED ವಿರುದ್ಧ ದೂರು ವಿಚಾರ: ಕಾಂಗ್ರೆಸ್ ಯಾರನ್ನೂ ಬಳಸಿಕೊಳ್ಳುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್