BIG NEWS: ‘ಸಚಿವ ಕೆ.ಎನ್ ರಾಜಣ್ಣ’ ವಿರುದ್ಧ ‘ಕಾಂಗ್ರೆಸ್ ಕಾರ್ಯಕರ್ತ’ರಿಂದ ‘ಎಐಸಿಸಿ ಅಧ್ಯಕ್ಷ’ರಿಗೆ ದೂರು
ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಸಿಎಂ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಹೇಳಿಕೆ ನೀಡದಂತೆ ಖಡಕ್ ಸೂಚನೆ ನೀಡಿದ್ದರು. ಹೀಗಿದ್ದರೂ ಸಹಕಾರ ಸಚಿವ ಕೆಎನ್ ರಾಜಣ್ಣ ಮಾತ್ರ ಅಧ್ಯಕ್ಷರ ಸೂಚನೆಯ ನಂತ್ರವೂ ಡಿಸಿಎಂ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ 10 … Continue reading BIG NEWS: ‘ಸಚಿವ ಕೆ.ಎನ್ ರಾಜಣ್ಣ’ ವಿರುದ್ಧ ‘ಕಾಂಗ್ರೆಸ್ ಕಾರ್ಯಕರ್ತ’ರಿಂದ ‘ಎಐಸಿಸಿ ಅಧ್ಯಕ್ಷ’ರಿಗೆ ದೂರು
Copy and paste this URL into your WordPress site to embed
Copy and paste this code into your site to embed