BIG NEWS: ‘ಭಾರತ್ ಜುಡೋ ಯಾತ್ರೆ’ ವೇಳೆ ಅಂಗಡಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ… ಮೂವರು ʻಕೈʼ ಕಾರ್ಯಕರ್ತರ ಅಮಾನತು

ಕೊಲ್ಲಂ (ಕೇರಳ): ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ‘ಭಾರತ್ ಜುಡೋ ಯಾತ್ರೆ’ಯನ್ನು ಎಂಟು ದಿನಗಳು ಕೇರಳದ ಕೊಲ್ಲಂನಲ್ಲಿ ಕಾಂಗ್ರೆಸ್‌ ಪಕ್ಷವು ಪಾದಯಾತ್ರೆ ಮಾಡಿದೆ. ಈ ವೇಳೆ ಕೈ ಕಾರ್ಯಕರ್ತರು ಮಾಡಿದ ಕೆಲವು ಕೆಲಸಗಳು ಈಗ ಬೆಳಕಿಗೆ ಬಂದಿವೆ. ಹೌದು, ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಪಾದಯಾತ್ರೆ ವೇಳೆ ದಾರಿಯಲ್ಲಿ ಸಿಕ್ಕ ಅಂಗಡಿಗಳಿಗೆ ಹೋಗಿ ಅಂಗಡಿಯ ಮಾಲೀಕರಿಗೆ ಬೆದರಿಕೆ ಹಾಕಿ ಅಲ್ಲಿರುವ ವಸ್ತುಗಳನ್ನು ದೋಚಿದ್ದಾರೆ. ಅಷ್ಟೇ ಅಲ್ಲದೇ 2,000 ಬೇಡಿಕೆ ಇಟ್ಟಿದ್ದರು ಎಂಬ ಆರೋಗಳು ಕೇಳಿ ಬಂದಿವೆ. ಇದರ ವಿಡಿಯೋಗಳು ಸಹ ಸೋಷಿಯಲ್‌ … Continue reading BIG NEWS: ‘ಭಾರತ್ ಜುಡೋ ಯಾತ್ರೆ’ ವೇಳೆ ಅಂಗಡಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ… ಮೂವರು ʻಕೈʼ ಕಾರ್ಯಕರ್ತರ ಅಮಾನತು