ಕಾಂಗ್ರೆಸ್‌ ಆರೋಪ ನಿರಾಧಾರ; ಮತ್ತೆ ಸುಳ್ಳು ಹೇಳಿದ ಡಿಕೆಶಿ, ಮಾನನಷ್ಟ ಮೊಕದ್ದಮೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲೇ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ( Congress Leader ) ಮಾಡಲು ಏನೂ ಕೆಲಸವಿಲ್ಲ. ಹೀಗಾಗಿ ಅವರೆಲ್ಲ ಹೊಂಬಾಳೆ ಎನ್ನುವ ಯಾವುದೋ ಒಂದು ಸಂಸ್ಥೆಯ ಹೆಸರನ್ನು ಹಿಡಿದುಕೊಂಡು ನನ್ನ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಇಂದು ಎಂದಿನಂತೆ ಗಾಳಿಯಲ್ಲಿ ಗುಂಡು ಹೊಡೆಯುವ ಚಾಳಿಯಾಗಿದೆ. ಪದೇಪದೇ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister … Continue reading ಕಾಂಗ್ರೆಸ್‌ ಆರೋಪ ನಿರಾಧಾರ; ಮತ್ತೆ ಸುಳ್ಳು ಹೇಳಿದ ಡಿಕೆಶಿ, ಮಾನನಷ್ಟ ಮೊಕದ್ದಮೆ – ಸಚಿವ ಅಶ್ವತ್ಥನಾರಾಯಣ