BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ‘ಸೌಭಾಗ್ಯ ಬಸವರಾಜನ್’ ಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧ ಮಾಜಿ ಶಾಸಕರೂ ಆಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆ ನಡೆಸಿದ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಇಂದು (ಡಿ.30) ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಇತ್ತೀಚೆಗೆ ಬಸವರಾಜನ್ ಗೆ ಕೂಡ ಜಾಮೀನು ಮಂಜೂರು … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ‘ಸೌಭಾಗ್ಯ ಬಸವರಾಜನ್’ ಗೆ ಜಾಮೀನು ಮಂಜೂರು