BIGG NEWS: ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣ; ಜಾಮೀನು ಸಿಕ್ಕಿದ ಎಸ್​.ಕೆ.ಬಸವರಾಜನ್ ಗೆ ಇಂದು ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್​.ಕೆ.ಬಸವರಾಜನ್ ಜೈಲಿಗೆ ಹೋಗಿದ್ದರು.ಇದೀಗ ಹೈಕೋರ್ಟ್‌ ನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ಹಾಗಾಗಿ ಅವರು ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ : ಶೀಘ್ರವೇ ಆರೋಪಿಗಳ ಬಂಧನ : ಸಿಎಂ ಬೊಮ್ಮಾಯಿ ನವೆಂಬರ್ 10ರಂದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಸವರಾಜನ್ ನ್ಯಾಯಾಂಗ ಬಂಧನದಲ್ಲಿದ್ದರು. ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು … Continue reading BIGG NEWS: ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣ; ಜಾಮೀನು ಸಿಕ್ಕಿದ ಎಸ್​.ಕೆ.ಬಸವರಾಜನ್ ಗೆ ಇಂದು ಜೈಲಿನಿಂದ ಬಿಡುಗಡೆ