BIGG NEWS: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ; ಎಸ್‌ ಕೆ ಬಸವರಾಜನ್‌ ಗೆ ಹೈಕೋರ್ಟ್‌ ಜಾಮೀನು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಪಿತೂರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.‌ ಕೆ ಬಸವರಾಜನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. BIGG NEWS : ರಾಜ್ಯದಲ್ಲಿ ‘ಕೋವಿಡ್ ಲಸಿಕೆ’ಯ ಕೊರತೆ ಇಲ್ಲ : ಸಚಿವ ಸುಧಾಕರ್ ಸ್ಪಷ್ಟನೆ   ಎಸ್‌ ಕೆ ಬಸವರಾಜನ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ … Continue reading BIGG NEWS: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ; ಎಸ್‌ ಕೆ ಬಸವರಾಜನ್‌ ಗೆ ಹೈಕೋರ್ಟ್‌ ಜಾಮೀನು