Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ‘ಅನ್ಮೋಲ್ ಬಿಷ್ಣೋಯ್, 197 ಅಕ್ರಮ ವಲಸಿಗರು ಸೇರಿ 200 ಭಾರತೀಯರು ಅಮೆರಿಕದಿಂದ ಗಡಿಪಾರು ; ನಾಳೆ ದೆಹಲಿಗೆ ವಾಪಸ್

18/11/2025 10:20 PM

ನೀವು ATM ‘ಕ್ಯಾನ್ಸಲ್ ಬಟಲ್’ ಎರಡು ಬಾರಿ ಒತ್ತಿದ್ರೆ ಏನಾಗುತ್ತೆ ಗೊತ್ತಾ.?

18/11/2025 10:06 PM

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ
KARNATAKA

ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ

By kannadanewsnow0530/08/2025 12:01 PM

ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ, ಇಬ್ಬರೋ ದೂರು ಕೊಟ್ಟ ತಕ್ಷಣ SIT ರಚನೆ ಮಾಡಿದ್ದಾರೆ. ಚಿನ್ನಯ್ಯ ಎಂಬ ವ್ಯಕ್ತಿ ಬುರುಡೆ ತಂದು ಧರ್ಮಸ್ಥಳದಲ್ಲಿ ಮಾಸ್ ಮರ್ಡರ್ ನಡೆದಿದೆ ಎಂದು ಬಿಂಬಿಸಿದ್ರು. ಮೊದಲು FSL ವರದಿ ಪಡೆದ ಬಳಿಕ ವಿಷಯ ಗಂಭೀರತೆ ಸರ್ಕಾರ ಅರಿಯಬೇಕಿತ್ತು. ಸಿದ್ದರಾಮಯ್ಯ ಹೆಸರಲ್ಲಿ SIT ಆಗಿದೆ. ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬಕ್ಕೆ ನೈತಿಕ ಬೆಂಬಲ ಸೂಚಿಸಬೇಕಿದೆ. ಯಾವುದೇ ರಾಜಕೀಯ ಬೆರೆಸದೆ ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದೆ.

ಧರ್ಮ ರಕ್ಷಣೆ ಉದ್ದೇಶದಿಂದ ಯಾತ್ರೆ ಆಯೋಜನೆ. ಧರ್ಮಸ್ಥಳದಿಂದ ಸಾಕಷ್ಟು ಸಮಾಜ ಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ಯಾತ್ರೆ ಕೈಗೊಂಡಿದ್ದೇವೆ. SIT ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕ. ಇದೆ ಸಂದರ್ಭದಲ್ಲಿ ಧರ್ಮಸ್ಥಳ ಪ್ರಕರಣವನ್ನು NIAಗೆ ವಹಿಸಲು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಈ ಪ್ರಕರಣದಲ್ಲಿ ಅಂತರಾಷ್ಟ್ರೀಯ ಮಟ್ಟದಿಂದ ಫಂಡ್ಡಿಂಗ್ ಆಗಿದೆ.ಆ ಕಾರಣದಿಂದ ಈ ಪ್ರಕರಣವನ್ನು NIA ವಹಿಸಿಬೇಕು. ಆಗ ಮಾತ್ರ ಈ ಪ್ರಕರಣದ ಸತ್ಯ ಹೊರಬರುಲು ಸಾಧ್ಯ ಆಗುತ್ತೆ. ನಮ್ಮ BJP ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಧರ್ಮಸ್ಥಳ ಹೋರಾಟದಲ್ಲಿ ಈ ಬಗ್ಗೆ ಯಾವುದೇ ತಪ್ಪು ಹುಡುಕಬೇಡಿ. ಈ ಹೋರಾಟದಲ್ಲಿ ಯಾವುದೇ ರಾಜಕಾರಣ ಇಲ್ಲ.

ಬಾನುಮುಸ್ತಾಕ್ ದಸರಾ ಉಧ್ಘಾಟಕರಾಗಿ ಬರುವ ವಿಚಾರವಾಗಿ ಸರ್ಕಾರ ಈ ವಿಚಾರದಲ್ಲಿ ಗೊಂದಲ ಮಾಡಬಾರದು‌. ಸರ್ಕಾರ ಈ ವಿಚಾರದಲ್ಲಿ ಗೊಂದಲ ಮೂಡಿಸ್ತಿದ್ದೆ ಅಷ್ಟೇ. ಬಾನು ಮುಸ್ತಾಕ್ ಕನ್ನಡಮ್ಮನ ಹಾಗು ಕನ್ನಡದ ಬಗ್ಗೆ ವಿವಾದಿತವಾಗಿ ಮಾತನಾಡಿದ್ರು. ಇದಕ್ಕೆ ಸ್ಪಷ್ಟೀಕರಣ ಕೊಟ್ಡು ಅವ್ರು ದಸರಾ ಉಧ್ಘಾಟಿಸಲಿ. ಇನ್ನು ತಂದೆಯ ಆರೋಗ್ಯದದಲ್ಲಿ ಯಾವುದೇ ಆತಂಕ ಇಲ್ಲ‌.ದೇವನಹಳ್ಳಿಯಲ್ಲಿ ನಾನು ಮಾತನಾಡುವಾಗ ಭಾವುಕ ನಾಗಿದ್ದೆ‌. ತಂದೆಯವರು ಆರೋಗ್ಯದಿಂದ ಇದ್ದಾರೆ ಯಾರು ಆತಂಕ ಪಡುವ ಅಗತ್ಯವಿಲ್ಲ. ಇನ್ನಡೆರಡು ವಾರದಲ್ಲಿ ಸಂಪೂರ್ಣ ಗುಣಮುಖರಾಗಿ ನಮ್ಮೋಂದಿಗೆ ಬರಲಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM1 Min Read

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

18/11/2025 9:13 PM2 Mins Read

ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ

18/11/2025 8:52 PM1 Min Read
Recent News

BREAKING ; ‘ಅನ್ಮೋಲ್ ಬಿಷ್ಣೋಯ್, 197 ಅಕ್ರಮ ವಲಸಿಗರು ಸೇರಿ 200 ಭಾರತೀಯರು ಅಮೆರಿಕದಿಂದ ಗಡಿಪಾರು ; ನಾಳೆ ದೆಹಲಿಗೆ ವಾಪಸ್

18/11/2025 10:20 PM

ನೀವು ATM ‘ಕ್ಯಾನ್ಸಲ್ ಬಟಲ್’ ಎರಡು ಬಾರಿ ಒತ್ತಿದ್ರೆ ಏನಾಗುತ್ತೆ ಗೊತ್ತಾ.?

18/11/2025 10:06 PM

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM

BREAKING : ಅಕ್ರಮ ಹಣ ವರ್ಗಾವಣೆ ಪ್ರಕರಣ ; ಅಲ್ ಫಲಾಹ್ ವಿವಿ ಸ್ಥಾಪಕ ‘ಜವಾದ್ ಅಹ್ಮದ್ ಸಿದ್ದಿಕಿ’ ಅರೆಸ್ಟ್

18/11/2025 9:32 PM
State News
KARNATAKA

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

By kannadanewsnow0918/11/2025 9:48 PM KARNATAKA 1 Min Read

ಶಿವಮೊಗ್ಗ: ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪೋಕ್ಸೋ, ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿದ್ದಂತ ದೂಗೂರು ಪರಮೇಶ್ವರ್ ಅವರನ್ನು…

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

18/11/2025 9:13 PM

ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ

18/11/2025 8:52 PM

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.