ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರ ಹಲ್ಲೆ ಪ್ರಕರಣ : ಪೊಲೀಸ್ ಕಾನ್ಸ್ಟೇಬಲ್ ಗಳಿಂದ ಸಹಿ ಅಭಿಯಾನ

ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ರಾಯಚೂರನ್ ನ ದೇವದುರ್ಗ ಪಟ್ಟಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ ಈಗಾಗಲೇ ಘಟನೆಯ ಕುರಿತಂತೆ ಕಾನ್ಸ್ಟೇಬಲ್ ಹನುಮಂತರಾಯ ಶಾಸಕ ಕರೆಮ್ಮ ನಾಯಕ್ ಪುತ್ರ ಸಂತೋಷ ಹಾಗೂ ಪಿಎ ಇಲಿಯಾಸ ಸೇರಿದಂತೆ 8 ಜನರ ವಿರುದ್ಧ … Continue reading ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರ ಹಲ್ಲೆ ಪ್ರಕರಣ : ಪೊಲೀಸ್ ಕಾನ್ಸ್ಟೇಬಲ್ ಗಳಿಂದ ಸಹಿ ಅಭಿಯಾನ