ಸಂವಿಧಾನ ಭಾರತೀಯರ ಪವಿತ್ರ ಗ್ರಂಥ, ಅದನ್ನು ತಿರುಚಲು ಅವಕಾಶ ನೀಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಹಿಂದೂಗಳಿಗೆ ಭಗವದ್ಗೀತೆ, ಮುಸಲ್ಮಾನರಿಗೆ ಖುರಾನ್, ಕ್ರೈಸ್ತರಿಗೆ ಬೈಬಲ್ ಹೇಗೆ ಪವಿತ್ರ ಗ್ರಂಥವೋ ಅದೇರೀತಿ ಪ್ರತಿಯೊಬ್ಬ ಭಾರತೀಯನಿಗೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಪವಿತ್ರ ಗ್ರಂಥ. ಇದನ್ನು ತಿರುಚಲು ಅವಕಾಶ ನೀಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆನೇಕಲ್ ನಲ್ಲಿ ನಡೆದ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೆ ಪವಿತ್ರ ಗ್ರಂಥ. ಪ್ರಜಾಪ್ರಭುತ್ವ ಎಂದರೆ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ಜನ ಪ್ರತಿನಿಧಿಗಳನ್ನು ಜನರೇ … Continue reading ಸಂವಿಧಾನ ಭಾರತೀಯರ ಪವಿತ್ರ ಗ್ರಂಥ, ಅದನ್ನು ತಿರುಚಲು ಅವಕಾಶ ನೀಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed