BREAKING NEWS : ಬೆಳಗಾವಿಯಲ್ಲಿ ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, 186 ಮಂದಿ ಅಸ್ವಸ್ಥ : ಪರಿಹಾರ ವಿತರಣೆಯಲ್ಲಿ ಗೊಂದಲ

ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 2ಕ್ಕೆ ಏರಿದೆ. ಈವರೆಗೆ ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದಾರೆ.  ಕೇರಳ: ತಲೆಮರೆಸಿಕೊಂಡಿದ್ದ ಪಿಎಫ್‌ಐನ ಮಾಜಿ ರಾಜ್ಯ ಕಾರ್ಯದರ್ಶಿ ಅರೆಸ್ಟ್‌ | NIA arrests former PFI state secretary ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಹುತೇಕರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳ: ತಲೆಮರೆಸಿಕೊಂಡಿದ್ದ ಪಿಎಫ್‌ಐನ ಮಾಜಿ ರಾಜ್ಯ … Continue reading BREAKING NEWS : ಬೆಳಗಾವಿಯಲ್ಲಿ ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, 186 ಮಂದಿ ಅಸ್ವಸ್ಥ : ಪರಿಹಾರ ವಿತರಣೆಯಲ್ಲಿ ಗೊಂದಲ