Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯುದ್ಧ ನಿಲ್ಲಿಸಿ, ಶಾಂತಿ ನೆಲೆಸಲಿ’: ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಮುಖ್ಯಸ್ಥರ ಕರೆ!

01/03/2026 9:42 AM

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

ಕಾಕಿನಾಡ ಪಟಾಕಿ ದುರಂತ: 20 ಮಂದಿ ಸಾವು; ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಸಿಎಂ ನಾಯ್ಡು!

01/03/2026 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ
KARNATAKA

ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ

By kannadanewsnow0915/12/2025 3:28 PM

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೈಕೋರ್ಟ್ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶೀಘ್ರವೇ ಚುನಾವಣಾ ಪ್ರಕ್ರಿಯೆ ಮುಂದುವರೆಸಿ, ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸುವಂತೆ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸದಸ್ಯರು ಡಿಆರ್ ಭೇಟಿಯಾಗಿ ಮನವಿ ಮಾಡಿದರು.

ಇಂದು ಶಿವಮೊಗ್ಗದ ಡಿಆರ್ ಕಚೇರಿಗೆ ಭೇಟಿ ಮಾಡಿದಂತ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕ ಎಂ.ಡಿ ಆನಂದ್ ಮತ್ತು ಸಮಿತಿಯ ಸದಸ್ಯರು, ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಚುನಾವಣೆ ಮುಂದೂಡಿಕೆ ಮಾಡಿದ್ದನ್ನು ಮತ್ತೆ ಪುನರಾರಂಭಿಸುವಂತೆ ಕೋರಲಾಯಿತು.

ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಹಾಲಿ ಸಮಿತಿಯ ನಡೆಗೆ ಆಕ್ರೋಶ

ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ತಡೆಯಾಜ್ಞೆ ನೀಡುತ್ತಿದ್ದಂತೆ, ಹಾಲಿ ಸಮಿತಿಯ ಅಧ್ಯಕ್ಷರಾದಂತ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿ ಭಟ್ ಅವರು, ಚುನಾವಣಾಧಿಕಾರಿ ಭೇಟಿಯಾಗಿ ಕೋರ್ಟ್ ತಡೆಯಾಜ್ಞೆಯ ಮಾಹಿತಿಯನ್ನು ಸಲ್ಲಿಸಿದ್ದರು. ಆದರೇ ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನೀಡಿದ್ದಂತ ತಡೆಯಾಜ್ಞೆ ತೆರವುಗೊಳಿಸಿದ್ದನ್ನು ಮಾತ್ರ, ಈವರೆಗೆ ಹಾಲಿ ಸಮಿತಿಯಿಂದ ಡಿಆರ್ ಗೆ ಮಾಹಿತಿ ಸಲ್ಲಿಸದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಜೊತೆಗೆ ತಡೆಯಾಜ್ಞೆ ಬಗ್ಗೆ ಚುನಾವಣಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಲು ತೋರಿದ್ದಂತ ಅವಸರವನ್ನು, ತಡೆಯಾಜ್ಞೆ ತೆರವುಗೊಳಿಸಿದ ನಂತ್ರ ಏಕಿಲ್ಲ ಎಂಬುದಾಗಿ ಸಾರ್ವಜನಿಕರು ಹಾಲಿ ಸಮಿತಿಯ ನಡೆಯ ಬಗ್ಗೆ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ.

ಇಂದು ಶಿವಮೊಗ್ಗ ಡಿಆರ್ ಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಹಿತಿ ಸಲ್ಲಿಸಿದ ಹಿತರಕ್ಷಣಾ ಸಮಿತಿ

ಇಂದು ಶಿವಮೊಗ್ಗ ಜಿಲ್ಲಾ ರಿಜಿಸ್ಟರ್(DR) ಅವರನ್ನು ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸದಸ್ಯರು ಭೇಟಿ ಮಾಡಿದರು. ಅಲ್ಲದೇ ಅತೀ ಶೀಘ್ರದಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹೈಕೋರ್ಟ್ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಕೂಡಲೇ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ಪ್ರಕ್ರಿಯೆ ಮುಂದುವರೆಸಿ, ಚುನಾವಣೆ ಮುಕ್ತಾಯಗೊಳಿಸಿ, ಹೊಸ ಸಮಿತಿಗೆ ಕೋರ್ಟ್ ನಿರ್ದೇಶನದಂತೆ ಮಾರಿಕಾಂಬ ದೇವಿ ಜಾತ್ರೆಯ ವೇಳೆಗೆ ಅಧಿಕಾರ ಹಸ್ತಾಂತರಿಸುವಂತೆಯೂ ಒತ್ತಾಯಿಸಿದರು ಎನ್ನಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕ ಎಂ.ಡಿ ಆನಂದ್, ಮಾಸಾ ನಂಜುಂಡಸ್ವಾಮಿ, ನಿತ್ಯಾನಂದ ಶೆಟ್ಟಿ, ಟಿ.ರಾಮಪ್ಪ, ಧರ್ಮರಾಜ್ ಜಿ ಸಾಗರ್, ರಘುನಾಥ್, ಶ್ರೀನಾಥ್, ಮಂಜುನಾಥ(ಟೀಪುಡಿ), ಎಸ್.ವಿ ಜನಾರ್ಧನ್ ಆಚಾರಿ, ಜಿ.ರಾಮಪ್ಪ, ಶ್ರೀಧರ ಬಿ, ಎಲ್ ವಿ ರಾಜು, ರಾಘು ಗದ್ದೆಮನೆ, ದಿನಕರ, ಶ್ರೀಧರ.ಕೆ, ಮಹೇಶ್ ಬಸ್ ಏಜೆಂಟ್, ಗುರುಬಸವನಗೌಡ, ರಾಜು ಎಲ್.ವಿ, ಸತೀಶ್ ತೂಕ ಅಳತೆ, ನಿತ್ಯಾನಂದ ಶೆಟ್ಟಿ, ಪ್ರಜ್ವಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು..

BIG NEWS: ರಾಜ್ಯದ 84 ತಾಲ್ಲೂಕುಗಳಿಗೆ ‘ತಾಲ್ಲೂಕು ವೈದ್ಯಾಧಿಕಾರಿ’ ನೇಮಿಸಿ ಸರ್ಕಾರ ಆದೇಶ: ಇಲ್ಲಿದೆ ಪಟ್ಟಿ

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM1 Min Read

ರಾಜ್ಯದಲ್ಲಿ ಸೇವಾ ನಿರತ ವೈದ್ಯರಿಗೆ ಸರ್ಕಾರ ಮತ್ತೊಂದು ಶಾಕ್: ಉನ್ನತ ವ್ಯಾಸಂಗ ವಿಫಲವಾದ್ರೆ ದಂಡ ಫಿಕ್ಸ್

01/03/2026 8:23 AM2 Mins Read

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

01/03/2026 8:21 AM2 Mins Read
Recent News

‘ಯುದ್ಧ ನಿಲ್ಲಿಸಿ, ಶಾಂತಿ ನೆಲೆಸಲಿ’: ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಮುಖ್ಯಸ್ಥರ ಕರೆ!

01/03/2026 9:42 AM

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

ಕಾಕಿನಾಡ ಪಟಾಕಿ ದುರಂತ: 20 ಮಂದಿ ಸಾವು; ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಸಿಎಂ ನಾಯ್ಡು!

01/03/2026 9:18 AM

ಆಯತೊಲ್ಲಾ ಅಲಿ ಖಮೇನಿ ಯಾರು? ಇರಾನ್ ನ ಸರ್ವೋಚ್ಛನಾಯಕನಾಗಿ ಬೆಳೆದದ್ದು ಹೇಗೆ? ಇಲ್ಲಿದೆ ಮಾಹಿತಿ

01/03/2026 9:14 AM
State News
KARNATAKA

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

By kannadanewsnow5701/03/2026 9:29 AM KARNATAKA 1 Min Read

ಉಡುಪಿ : ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಪಿಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣೆ…

ರಾಜ್ಯದಲ್ಲಿ ಸೇವಾ ನಿರತ ವೈದ್ಯರಿಗೆ ಸರ್ಕಾರ ಮತ್ತೊಂದು ಶಾಕ್: ಉನ್ನತ ವ್ಯಾಸಂಗ ವಿಫಲವಾದ್ರೆ ದಂಡ ಫಿಕ್ಸ್

01/03/2026 8:23 AM

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

01/03/2026 8:21 AM

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

01/03/2026 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.