BIGG NEWS: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌: ಬಿ.ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌, ʼಸುಪ್ರೀಂʼಗೆ ಹೋಗಲಿ : K.S. ಈಶ್ವರಪ್ಪ ಸವಾಲ್

ಶಿವಮೊಗ್ಗ :  ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ  ಬಿ ರಿಪೋರ್ಟ್‌  ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ  ʻನಾನು ಏನು ತಪ್ಪು ಮಾಡಿಲ್ಲ, ಕೋರ್ಟ್‌ಗೆ ಹೋಗಿ ಸಾಬೀತು ಪಡಿಸಲಿ ʼ ಎಂದು ಕೆ.ಎಸ್‌ ಈಶ್ವರಪ್ಪ ಸವಾಲು ಹಾಕಿದ್ದಾರೆ. ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿದೆ ರಾಬರಿ, ಮರ್ಡರ್ ಕೇಸ್‌: ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ರು, ಪ್ರಕರಣ ನಿಲ್ಲುತ್ತಿಲ್ಲ- ಪೊಲೀಸ್‌ ಆಯುಕ್ತ ಪ್ರತಾಪ್ ರೆಡ್ಡಿ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಕೋರ್ಟ್‌ಗೆ ಹೋಗಿ ತಪ್ಪು ಮಾಡಿದ್ದೇನೆ ಎಂದು ಸಾಬೀತು ಪಡಿಸಲಿ. … Continue reading BIGG NEWS: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌: ಬಿ.ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌, ʼಸುಪ್ರೀಂʼಗೆ ಹೋಗಲಿ : K.S. ಈಶ್ವರಪ್ಪ ಸವಾಲ್