Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತದ ಇಂಡಸ್ ಇಂಡ್ ಬ್ಯಾಂಕಿನ ಸಿಇಒ ಆಗಿ ರಾಜೀವ್ ಆನಂದ್ ಅಧಿಕಾರ ಸ್ವೀಕಾರ | Rajiv Anand

25/08/2025 4:38 PM

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ವಾಯುದಾಳಿ: ನಾಲ್ವರು ಪತ್ರಕರ್ತರು ಸೇರಿದಂತೆ 19 ಮಂದಿ ಸಾವು

25/08/2025 4:36 PM

ಬೂಕರ್ ವಿಜೇತ ಬಾನು ಮುಷ್ತಾಕ್ ಬಾಗಿನ ಸ್ವೀಕಾರ: ಹಿಂದೂ ಸಂಪ್ರದಾಯದಂತೆ ಸನ್ಮಾನ

25/08/2025 4:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಮಾದಕ ವಸ್ತು ಸಾಗಣೆ, ಬಳಕೆ ನಿಯಂತ್ರಿಸಿ : ಸಿಎಸ್ ಶಾಲಿನಿ ರಜನೀಶ್ ಸೂಚನೆ
KARNATAKA

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಮಾದಕ ವಸ್ತು ಸಾಗಣೆ, ಬಳಕೆ ನಿಯಂತ್ರಿಸಿ : ಸಿಎಸ್ ಶಾಲಿನಿ ರಜನೀಶ್ ಸೂಚನೆ

By kannadanewsnow0524/07/2025 6:28 AM

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಡ್ರಗ್ಸ್, ಮಾದಕ ವಸ್ತುಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತು ಸಾಗಣೆ-ಬಳಕೆ ನಿಯಂತ್ರಣಕ್ಕೆ ಗುರಿ ನಿಗದಿಪಡಿಸುವ ಮೂಲಕ ರಾಜ್ಯವನ್ನು ಮಾದಕ ಮುಕ್ತವನ್ನಾಗಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು.

ನಿನ್ನೆ ವಿಧಾನಸೌಧದಲ್ಲಿ ನಡೆದ 6ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ತಡೆಗೆ ಸಂಬಂಧಿಸಿದಂತೆ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್‌ ನವೀಕರಿಸಬೇಕು. ಜತೆಗೆ ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿ ಕೊಂಡು ಇತರ ಜಿಲ್ಲೆಗಳಲ್ಲೂ ಅನುಸರಿಸಬೇಕು. ಮಾದಕ ವಸ್ತುಗಳ ಕಳ್ಳ ಸಾಗಣೆ ತಡೆಯಲು ವಿಮಾನನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಬೇಕು ಎಂದು ಸೂಚಿಸಿದರು.

ನೋಂದಾಯಿತವಲ್ಲದ ಔಷಧ ಸಂಸ್ಥೆಗಳನ್ನು ಗುರುತಿಸಿ ಅವುಗಳವಿರುದ್ಧಕ್ರಮಕೈಗೊಳ್ಳಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಗಳನ್ನು ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಒಂದು ಕೇಂದ್ರಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ರಾಜ್ಯದ ಎಲ್ಲ ಪೊಲೀಸ್ ಠಾಣೆಗಳುಮತ್ತು ಸಂಬಂಧಿತ ಇಲಾಖೆಗಳಸಿಬ್ಬಂದಿ, ಅಧಿಕಾರಿಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಬೇಕು ಎಂದರು.

ವಿದ್ಯಾರ್ಥಿ ನಿಲಯಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಬೇಕು. ಪರೀಕ್ಷೆಯಲ್ಲಿ ಪಾಸಿಟಿವ್‌ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‌ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು. ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬೂಕರ್ ವಿಜೇತ ಬಾನು ಮುಷ್ತಾಕ್ ಬಾಗಿನ ಸ್ವೀಕಾರ: ಹಿಂದೂ ಸಂಪ್ರದಾಯದಂತೆ ಸನ್ಮಾನ

25/08/2025 4:33 PM1 Min Read

BREAKING: ನಟ ಶಿವರಾಜ್ ಕುಮಾರ್ ಭೇಟಿಯಾಗಿ ಕ್ಷಮೆಯಾಚಿಸಿದ ನಟ ಮಡೆನೂರು ಮನು

25/08/2025 4:22 PM1 Min Read

ಧರ್ಮಸ್ಥಳ ಪ್ರಕರಣವನ್ನು ‘NIA’ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

25/08/2025 4:07 PM1 Min Read
Recent News

BREAKING: ಭಾರತದ ಇಂಡಸ್ ಇಂಡ್ ಬ್ಯಾಂಕಿನ ಸಿಇಒ ಆಗಿ ರಾಜೀವ್ ಆನಂದ್ ಅಧಿಕಾರ ಸ್ವೀಕಾರ | Rajiv Anand

25/08/2025 4:38 PM

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ವಾಯುದಾಳಿ: ನಾಲ್ವರು ಪತ್ರಕರ್ತರು ಸೇರಿದಂತೆ 19 ಮಂದಿ ಸಾವು

25/08/2025 4:36 PM

ಬೂಕರ್ ವಿಜೇತ ಬಾನು ಮುಷ್ತಾಕ್ ಬಾಗಿನ ಸ್ವೀಕಾರ: ಹಿಂದೂ ಸಂಪ್ರದಾಯದಂತೆ ಸನ್ಮಾನ

25/08/2025 4:33 PM

Good News ; ಹಬ್ಬದ ಋತುವಿಗೂ ಮುನ್ನ ‘Flipkart’ನಿಂದ ದೇಶಾದ್ಯಂತ 2.2 ಲಕ್ಷ ಜನರ ನೇಮಕ

25/08/2025 4:31 PM
State News
KARNATAKA

ಬೂಕರ್ ವಿಜೇತ ಬಾನು ಮುಷ್ತಾಕ್ ಬಾಗಿನ ಸ್ವೀಕಾರ: ಹಿಂದೂ ಸಂಪ್ರದಾಯದಂತೆ ಸನ್ಮಾನ

By kannadanewsnow0925/08/2025 4:33 PM KARNATAKA 1 Min Read

ಹಾಸನ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಯ್ಕೆ ಮಾಡಿರುವುದಾಗಿ…

BREAKING: ನಟ ಶಿವರಾಜ್ ಕುಮಾರ್ ಭೇಟಿಯಾಗಿ ಕ್ಷಮೆಯಾಚಿಸಿದ ನಟ ಮಡೆನೂರು ಮನು

25/08/2025 4:22 PM

ಧರ್ಮಸ್ಥಳ ಪ್ರಕರಣವನ್ನು ‘NIA’ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

25/08/2025 4:07 PM

ರಾಜ್ಯದ SC, ST ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ

25/08/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.