ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ವಿಚಾರ : ʻ ಬೇರೆಯವರ ಹೇಳಿಕೆಗೆ ನಾನು ತಲೆ ಕೆಡಿಸಿಕೊಳ್ಳಲ್ಲʼ : ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಮನಗರ: ಕಾಂಗ್ರೆಸ್‌ ಮುಖಂಡ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಯಾವ ಪಕ್ಷದ ನಾಯಕರು ಏನ್ ಹೇಳಿಕೆ ಕೊಡುತ್ತಾರೋ ಕೊಡಲಿ.  ಬೇರೆಯವರ ಹೇಳಿಕೆಗೆ ನಾನು ತಲೆ ಕೆಡಿಸಿಕೊಳ್ಳಲ್ಲʼ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. BIGG NEWS : ಸಾರ್ವಜನಿಕರೇ ಗಮನಿಸಿ : ಧ್ವಜಗಳನ್ನು ವಾಹನಗಳಲ್ಲಿ ಹಾರಿಸಿದರೆ 3 ವರ್ಷ ಜೈಲು ಶಿಕ್ಷೆ! ಚನ್ನಪಟ್ಟಣ ತಾಲೂಕಿನ ಗರಕಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ , “ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಗಮನ ಕೊಡಬೇಕಿದೆ. ಜನತೆಗೆ ತಿಳುವಳಿಕೆ ಮೂಡಿಸುವುದು ಸೂಕ್ತ. ಇಲ್ಲಿ ಯಾವುದೇ … Continue reading ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ವಿಚಾರ : ʻ ಬೇರೆಯವರ ಹೇಳಿಕೆಗೆ ನಾನು ತಲೆ ಕೆಡಿಸಿಕೊಳ್ಳಲ್ಲʼ : ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ