ಬೆಂಗಳೂರು: ಕಾಂತಾರ ಚಾಪ್ಟರ್-1ರ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಸಂಬಂಧ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ಯುದ್ಧದಿಂದಾಗಿ ಇಂಗ್ಲೇಂಡ್ ನಲ್ಲೇ ರಣವೀರ್ ಸಿಂಗ್ ಪರ ವಕೀಲರು ಉಳಿದಿದ್ದರು. ವಿಮಾನವಿಲ್ಲದೇ ಭಾರತಕ್ಕೆ ವಾಪಾಸಾಗುತ್ತಿಲ್ಲವೆಂದು ಸಜನ್ ಪೂವಯ್ಯ ಹೇಳಿಕೆ ನೀಡಿದರು. ನಟ ರಣವೀರ್ ಸಿಂಗ್ ಗೆ ನೋಟಿಸ್ … Continue reading ಕಾಂತಾರ ಚಾಪ್ಟರ್-1ರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೇಸ್ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಹೈಕೋರ್ಟ್ ಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed