ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಮತಾಂತರ’ ಪ್ರಕರಣ : ಕಲಬುರ್ಗಿಯಲ್ಲಿ ಬಲವಂತದ ಮತಾಂತರಕ್ಕೆ ಯತ್ನ

ಕಲಬುರ್ಗಿ : ರಾಜ್ಯದಲ್ಲಿ ಮತ್ತೆ ಮತಾಂತರ ಪ್ರಕರಣ ಬೆಳಕಿಗೆ ಬಂದಿದ್ದು, ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಹಣದ ಆಮಿಷ ತೋರಿಸಿ, ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಫೆಬ್ರವರಿ 22ರ ರಾತ್ರಿ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ದಾಳಿ ಮಾಡಿ ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದ್ದರು. ಹೀಗಾಗಿ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ‘ಹಳ್ಳಿಕಾರ್ ಒಡೆಯ’ ಎಂದು ಕರೆಸಿಕೊಳ್ತಿರೋದು ಸರಿಯಲ್ಲ : ವರ್ತೂರು ವಿರುದ್ಧ ಕಾನೂನು ಹೋರಾಟಕ್ಕಿಳಿದ … Continue reading ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಮತಾಂತರ’ ಪ್ರಕರಣ : ಕಲಬುರ್ಗಿಯಲ್ಲಿ ಬಲವಂತದ ಮತಾಂತರಕ್ಕೆ ಯತ್ನ