BIG NEWS: ‘ವೋಟರ್ ಐಡಿ ಅಕ್ರಮ’ದಿಂದ ಜನರ ಗಮನ ಬೇರೆಡೆ ಸೆಳೆಯಲು ‘ಕುಕ್ಕರ್ ಬ್ಲಾಸ್ಟ್’ ಪ್ರಕರಣ – ಡಿ.ಕೆ ಶಿವಕುಮಾರ್

ಬೆಂಗಳೂರು: ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು. ಎಲ್ಲಿಂದ ಭಯೋತ್ಪಾದಕರು ಬಂದು ಬ್ಲಾಸ್ಟ್ ಮಾಡಿದರು? ಡಿಜಿ ಆತುರದಲ್ಲಿ ಭಯೋತ್ಪಾದಕ ಕೃತ್ಯ ಎಂದರು. ಕೇವಲ ವಿಚಾರ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ. ನಗರದ ಪ್ರೆಸ್ ಕ್ಲಬ್ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬರುತ್ತಿದೆ ಎಂದು ಹೇಳಿದ್ದಾರೆ. ಇದರಲ್ಲಿ ಶಿವಮೊಗ್ಗಕ್ಕೆ, ಕರಾವಳಿ, ಉಡುಪಿ ಜಿಲ್ಲೆಗಳಿಗೆ ಯಾಕೆ … Continue reading BIG NEWS: ‘ವೋಟರ್ ಐಡಿ ಅಕ್ರಮ’ದಿಂದ ಜನರ ಗಮನ ಬೇರೆಡೆ ಸೆಳೆಯಲು ‘ಕುಕ್ಕರ್ ಬ್ಲಾಸ್ಟ್’ ಪ್ರಕರಣ – ಡಿ.ಕೆ ಶಿವಕುಮಾರ್