BIG UPDATE: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್: ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ

ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮ ದೇವರಿಗೆ ತೆರಳಿದ್ದಂತ ವೇಳೆಯಲ್ಲಿ ಹೋಟೆಲ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ 9 ಭಕ್ತಾಧಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೋಟೆಲ್ ಒಂದರಲ್ಲಿ ಎಲ್ಲಮ್ಮ ದೇವಸ್ಥಾನಕ್ಕೆ ಯಾದಗಿರಿ ಹಾಗೂ ಬೆಂಗಳೂರಿನಿಂದ ತೆರಳಿದ್ದಂತ ಭಕ್ತರು ಹೋಟೆಲ್ ಒಂದರಲ್ಲಿ ತಂಗಿದ್ದರು. ಸವದತ್ತಿ ಪಟ್ಟಣದ ಹೋಟೆಲ್ ನಲ್ಲಿ ತಂಗಿದ್ದಂತ ಸಂದರ್ಭದಲ್ಲಿ ಹೋಟೆಲ್ ನಲ್ಲಿಯೇ ಕುಕ್ಕರ್ ಇರಿಸಿ, ಹೋಳಿಗೆ ಮಾಡೋದಕ್ಕೆ ಬೇಯಿಸಲು ಇಟ್ಟಿದ್ದರು. ಈ ಸಂದರ್ಭದಲ್ಲಿ ಕುಕ್ಕರ್ … Continue reading BIG UPDATE: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್: ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ