BIGG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ
ಮಂಗಳೂರು: ನಗರದಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳಿಂದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿ ಶಾರಿಕ್ ನ ವಿಚಾರಣೆ ನಡೆಯುತ್ತಿದೆ. BIGG NEWS: ಹೊಸ ವರ್ಷಕ್ಕೆ ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ; ಪೊಲೀಸ್ ಇಲಾಖೆಗೆ ಮನವಿ ಈ ಪ್ರಕರಣದಲ್ಲಿ ಗಾಯಾವಾಗಿದ್ದ ಶಾರಿಕ್ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಬಹುತೇಕ ಚೇತರಿಸಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್ಐಎ ತಂಡ ಆತನನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ.ಕುಕ್ಕರ್ ಬಾಂಬ್ ಸ್ಫೋಟಗೊಂಡ ಪರಿಣಾಮ ಶಾರಿಕ್ ದೇಹದಲ್ಲಿ ಶೇ.45ರಷ್ಟು … Continue reading BIGG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ
Copy and paste this URL into your WordPress site to embed
Copy and paste this code into your site to embed