Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

SHOCKING : ಕೂಲ್ ಡ್ರಿಂಕ್ಸ್ ಪ್ರಿಯರೇ ಎಚ್ಚರ : ಸೀಲ್ ಮಾಡಿದ್ದ `ತಮ್ಸ್ ಅಪ್’ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹ ಲಕ್ಷ್ಮಿಯರಿಗಾಗಿ ಸಹಕಾರಿ ಸಂಘ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

ಗೃಹ ಲಕ್ಷ್ಮಿಯರಿಗಾಗಿ ಸಹಕಾರಿ ಸಂಘ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ… pic.twitter.com/9WMi0ag1xq

— DIPR Karnataka (@KarnatakaVarthe) November 6, 2025

ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮಿ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ದ್ವಿತೀಯ PU ಪರೀಕ್ಷೆ ಫೆ.28ರಿಂದ, SSLC ಪರೀಕ್ಷೆ ಮಾ.18, 2026ರಿಂದ ಆರಂಭ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

1 Min Read

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

2 Mins Read

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

1 Min Read
Recent News

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

SHOCKING : ಕೂಲ್ ಡ್ರಿಂಕ್ಸ್ ಪ್ರಿಯರೇ ಎಚ್ಚರ : ಸೀಲ್ ಮಾಡಿದ್ದ `ತಮ್ಸ್ ಅಪ್’ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ | WATCH VIDEO

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ ನಿಗದಿ: ನಾಳೆಯಿಂದ ಮೂರು ದಿನ ಬೀಜಿಂಗ್‌ನಲ್ಲಿ ವಾಸ್ತವ್ಯ; ಇರಾನ್ ಬಿಕ್ಕಟ್ಟು ಮತ್ತು ವ್ಯಾಪಾರ ಸಮರಕ್ಕೆ ಸಿಗುತ್ತಾ ಪರಿಹಾರ?

State News
KARNATAKA

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

By kannadanewsnow57 KARNATAKA 1 Min Read

ಯಾದಗಿರಿ : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಮನೆಯ…

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.