Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

16/10/2025 9:09 PM

ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು: ಸಾಗರದ ಬೀರೇಶ್ವರ ಸೊಸೈಟಿಯ ಅಧ್ಯಕ್ಷ ಕಲಸೆ ಚಂದ್ರಪ್ಪ

16/10/2025 8:34 PM

Good News ; ‘ಕಿಡ್ನಿ ಕಸಿ’ಗಾಗಿ ಕಾಯುವಿಕೆ ಮುಗಿದಿದೆ ; ಯಾವುದೇ ರಕ್ತದ ಪ್ರಕಾರಕ್ಕೆ ಹೊಂದಿಕೆಯಾಗುವ ‘ಸಾರ್ವತ್ರಿಕ ಕಿಡ್ನಿ’ ಅವಿಷ್ಕಾರ

16/10/2025 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು: ಸಾಗರದ ಬೀರೇಶ್ವರ ಸೊಸೈಟಿಯ ಅಧ್ಯಕ್ಷ ಕಲಸೆ ಚಂದ್ರಪ್ಪ
KARNATAKA

ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು: ಸಾಗರದ ಬೀರೇಶ್ವರ ಸೊಸೈಟಿಯ ಅಧ್ಯಕ್ಷ ಕಲಸೆ ಚಂದ್ರಪ್ಪ

By kannadanewsnow0916/10/2025 8:34 PM

ಶಿವಮೊಗ್ಗ : ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು ಆಗಿರುತ್ತದೆ ಎಂದು ಸಾಗರದ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿಗೆ ನೂತನ ನೇಮಕವಾಗಿರುವ ಶಾಖಾ ಸಲಹಾ ಸಮಿತಿ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ಸಹಕಾರಿ ಸಂಸ್ಥೆ ಅಭಿವೃದ್ದಿಯಾಗಬೇಕಾದರೆ ಷೇರುದಾರರ ಸಹಕಾರದ ಜೊತೆಗೆ ಆಡಳಿತ ಮಂಡಳಿ ನಿರ್ದೇಶಕರ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ಹೇಳಿದರು.

ಸಾಗರವು ಸಹಕಾರಿ ಕ್ಷೇತ್ರಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ ತಾಲ್ಲೂಕು ಆಗಿದೆ. ಅನೇಕ ಸಹಕಾರಿ ಸಂಸ್ಥೆಗಳು ಇಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿದೆ. ಬೆಳಗಾವಿ ಜಿಲ್ಲೆಯ ಬೀರೇಶ್ವರ ಸಹಕಾರಿ ಸಂಸ್ಥೆ ಅನೇಕ ವರ್ಷಗಳಿಂದ ಗ್ರಾಹಕರಿಗೆ ಇಲ್ಲಿ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ. ಸಂಸ್ಥೆಗೆ ಹೊಸಹೊಸ ನಿರ್ದೇಶಕರು ಬರುತ್ತಿದ್ದು, ಅವರ ಸಕ್ರಿಯ ಸೇವೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ದಿ ಹೊಂದುತ್ತದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆ ವ್ಯವಸ್ಥಾಪಕ ರವೀಂದ್ರ ಹನಗಂಡಿ ಮಾತನಾಡಿ, ಬೀರೇಶ್ವರ ಸಹಕಾರಿ ಸಂಸ್ಥೆ ಒಟ್ಟು 230 ಶಾಖೆ ಹೊಂದಿದ್ದು ಮಹಾರಾಷ್ಟ್ರ ಕರ್ನಾಟಕ, ಗೋವಾದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಒಟ್ಟು 424840 ಸದಸ್ಯರು ಇದ್ದಾರೆ. ಸಂಸ್ಥೆಯ ಆರ್ಥಿಕ ವಹಿವಾಟು ಉತ್ತಮವಾಗಿದ್ದು, ಸುಮಾರು 36 ಕೋಟಿ ವಹಿವಾಟು ಹೊಂದಿದೆ. 4610 ಕೋಟಿ ಡೆಪಾಜಿಟ್ ಹೊಂದಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿಗೆ ಆಯ್ಕೆಯಾದ ದೇವೇಂದ್ರಪ್ಪ, ಗಿರೀಶ್ ಗುಳ್ಳಳ್ಳಿ, ಗಣೇಶ ಪ್ರಸಾದ್, ಲಿಯೋ ಡಿಸೋಜ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ಶಾರದಾ ನಾಯ್ಕ್, ಶ್ರೀನಿವಾಸ್ ಮೇಸ್ತಿç, ಮಂಜುನಾಥ್, ಗೌತಮ್, ರಾಹುಲ್ ಕುಲಕರ್ಣಿ ಇನ್ನಿತರರು ಹಾಜರಿದ್ದರು.

ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

16/10/2025 9:09 PM5 Mins Read

ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

16/10/2025 8:29 PM2 Mins Read

BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

16/10/2025 8:04 PM2 Mins Read
Recent News

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

16/10/2025 9:09 PM

ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು: ಸಾಗರದ ಬೀರೇಶ್ವರ ಸೊಸೈಟಿಯ ಅಧ್ಯಕ್ಷ ಕಲಸೆ ಚಂದ್ರಪ್ಪ

16/10/2025 8:34 PM

Good News ; ‘ಕಿಡ್ನಿ ಕಸಿ’ಗಾಗಿ ಕಾಯುವಿಕೆ ಮುಗಿದಿದೆ ; ಯಾವುದೇ ರಕ್ತದ ಪ್ರಕಾರಕ್ಕೆ ಹೊಂದಿಕೆಯಾಗುವ ‘ಸಾರ್ವತ್ರಿಕ ಕಿಡ್ನಿ’ ಅವಿಷ್ಕಾರ

16/10/2025 8:31 PM

ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

16/10/2025 8:29 PM
State News
KARNATAKA

117 ಕಿ.ಮೀ. ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅಸ್ತು: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0916/10/2025 9:09 PM KARNATAKA 5 Mins Read

ಬೆಂಗಳೂರು: “117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ (ಈ ಹಿಂದಿನ ಪೆರಿಫೆರಲ್ ರಿಂಗ್ ರಸ್ತೆ)ಗೆ ಸಚಿವ ಸಂಪುಟ ಸಭೆಯಲ್ಲಿ…

ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು: ಸಾಗರದ ಬೀರೇಶ್ವರ ಸೊಸೈಟಿಯ ಅಧ್ಯಕ್ಷ ಕಲಸೆ ಚಂದ್ರಪ್ಪ

16/10/2025 8:34 PM

ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಘಟ್ಟ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

16/10/2025 8:29 PM

BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

16/10/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.