ಕೊರೊನಾ ಭೀತಿ : 3 ನೇ ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ನಿಗಾ : ಸಚಿವ ಸುಧಾಕರ್

ಬೆಳಗಾವಿ : ಹೊರದೇಶಗಳಲ್ಲಿ ಕೋವಿಡ್ ಸೋಂಕಿನ ಭೀತಿ ಹೆಚ್ಚಳವಾದ ಹಿನ್ನೆಲೆ ಕರ್ನಾಟಕದಲ್ಲಿ ಕೂಡ ಎಚ್ಚರ ವಹಿಸಲಾಗುತ್ತಿದೆ. ಮೂರನೇ ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ನಿಗಾ ಇಡುತ್ತೇವೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ 3 ನೇ ಡೋಸ್ ನೀಡಲು ಹೆಚ್ಚಿನ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಕೋವಿಡ್ ಪಾಸಿಟಿವ್ ಬರುವವರನ್ನು ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಹೇಳಿದರು. ಶೀಘ್ರದಲ್ಲೇ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ಈ ಬಗ್ಗೆ ಇನ್ನಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತೇವೆ … Continue reading ಕೊರೊನಾ ಭೀತಿ : 3 ನೇ ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ನಿಗಾ : ಸಚಿವ ಸುಧಾಕರ್