Karnataka Covid19 Update: ರಾಜ್ಯದಲ್ಲಿ ಇಂದು 944 ಮಂದಿಗೆ ಕೊರೋನಾ, ಸೋಂಕಿಗೆ ಓರ್ವ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಸಹ ಕೊರೋನಾ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ. BREAKING NEWS: ಚಿತ್ರದುರ್ಗದ ಸ್ವಾಮೀಜಿ, ಶಾಸಕರಿಗೆ ಕೊಲೆ ಬೆದರಿಕೆ: ಚಿಕ್ಕಬಳ್ಳಾಪುರದಲ್ಲಿ ವೈದ್ಯ ಅರೆಸ್ಟ್‌ ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೀದರ್, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬಳ್ಳಾರಿ, ಬೆಳಗಾವಿ, ಕೋಲಾರ ಮತ್ತು ವಿಜಯಪುರ … Continue reading Karnataka Covid19 Update: ರಾಜ್ಯದಲ್ಲಿ ಇಂದು 944 ಮಂದಿಗೆ ಕೊರೋನಾ, ಸೋಂಕಿಗೆ ಓರ್ವ ಬಲಿ