BREAKING NEWS: ಕರುನಾಡಿಗೆ ಕಾಡುತ್ತಿದೆ ಕೊರೊನಾ ಹೊಸತಳಿ ಭೀತಿ; ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌| Covid

ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ಪತ್ತೆಯಾಗಿದೆ. BIGG NEWS: ಚೀನಾದಲ್ಲಿ ಕೊರೊನಾ ಹೆಚ್ಚಳದಿಂದ ಕರ್ನಾಟಕದಲ್ಲಿ ʼಅಲರ್ಟ್‌ʼ; ಈ ಬಾರಿ ಹೊಸ ವರ್ಷಾಚರಣೆಗೆ ಬೀಳುತ್ತಾ? ಬ್ರೇಕ್‌   ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಕೊರೊನಾ ಮಾರಿಯಿಂದ ಕರಾಳ ದಿನವನ್ನು ನೆನಪಿಗೆ ತರುತ್ತಿದೆ. ಮತ್ತೆ ಮರಳಿದ ಮಹಾಮಾರಿಯಿಂದ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಕೊರೊನಾ BF 7 ಉಪತಳಿ ಆಭರ್ಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ … Continue reading BREAKING NEWS: ಕರುನಾಡಿಗೆ ಕಾಡುತ್ತಿದೆ ಕೊರೊನಾ ಹೊಸತಳಿ ಭೀತಿ; ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌| Covid