BIGG NEWS: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಭೀತಿ; ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ; ಸಚಿವ ಆರ್.‌ ಅಶೋಕ್‌

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ. ಕೊರೊನಾ ಸಂಬಂಧ ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ ಕರೆದಿದ್ದೇವೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ಹೇಳಿದ್ದಾರೆ. BIGG NEWS: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ; ಎಸ್‌ ಕೆ ಬಸವರಾಜನ್‌ ಗೆ ಹೈಕೋರ್ಟ್‌ ಜಾಮೀನು   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಬೆಳಗ್ಗೆ ವಿಧಾನಸೌಧದಲ್ಲಿ ಕೋವಿಡ್‌ ಬಗ್ಗೆ ತುರ್ತು ಸಬೆ ಕರೆದಿದ್ದೇನೆ. ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷ … Continue reading BIGG NEWS: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಭೀತಿ; ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ; ಸಚಿವ ಆರ್.‌ ಅಶೋಕ್‌