BIGG NEWS: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ; ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಕೆಲಸ ಆಗಲ್ಲ: ಕೈ ಶಾಸಕ ರಾಮಪ್ಪ ಆರೋಪ

ದಾವಣಗೆರೆ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಕೆಲಸ ಆಗೋವುದಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹರ ಕ್ಷೇತ್ರಸದ ಕಾಂಗ್ರೆಸ್‌ ಶಾಸಕ ರಾಮಪ್ಪ ಆರೋಪಿಸಿದ್ದಾರೆ. BIGG NEWS: ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ   ನಗರದಲ್ಲಿ ಮಾತನಾಡಿದ ಅವರು, ಹರಿಹರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಷೇತ್ರದಕ್ಕೆ ಅನುದಾನವನ್ನ ನೀಡಿಲ್ಲ. ಅಕ್ಕಪಕಕ್ಕದ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ … Continue reading BIGG NEWS: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ; ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಕೆಲಸ ಆಗಲ್ಲ: ಕೈ ಶಾಸಕ ರಾಮಪ್ಪ ಆರೋಪ