ಇವಿ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆ ನಿಲುಕುವಂತಿರಬೇಕು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಇವಿ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ ಈ ಬಗ್ಗೆ ಉತ್ಪಾದಕರು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇವಿ ( ಎಲೆಕ್ಟ್ರಿಕ್ ವೆಹಿಕಲ್) ಅಭಿಯಾನ 2022 ಕಾರ್ಯಕ್ರಮ ಹಾಗೂ 152 ಇವಿ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಬ್ಯಾಟರಿ ಮತ್ತು ಮೋಟಾರ್ ಅಗತ್ಯವಿದೆ. ಇವುಗಳನ್ನು ಭಾರತದಲ್ಲಿಯೇ ಆತ್ಮನಿರ್ಭರ್ ಭಾರತದಡಿಯಲ್ಲಿ … Continue reading ಇವಿ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆ ನಿಲುಕುವಂತಿರಬೇಕು – ಸಿಎಂ ಬಸವರಾಜ ಬೊಮ್ಮಾಯಿ