ಪರಿಷತ್ ಚುನಾವಣೆ :ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ : ಆರ್.ಅಶೋಕ್ 

ಬೆಂಗಳೂರು : ವಿಧಾನ ಪರಿಷತ್ತಿನ ಚುನಾವಣೆ ಕುರಿತಂತೆ ಬಿಜೆಪಿ ಇಂದು ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಕಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣಾ ತಯಾರಿ ಬಗ್ಗೆ ಸಭೆ ನಡೆಸಿದ್ದೇವೆ. ಎರಡು ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಪರಿಷತ್ತಿನ 11 ಸ್ಥಾನಗಳಲ್ಲಿ ಸೋತವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚಿಸಿಲ್ಲ. ಈಗಲೇ … Continue reading ಪರಿಷತ್ ಚುನಾವಣೆ :ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ : ಆರ್.ಅಶೋಕ್