‘ಗ್ಯಾರಂಟಿ ಯೋಜನೆ’ ಬಗ್ಗೆ ವ್ಯತಿರಿಕ್ತ ಹೇಳಿಕೆಗಳಿಗೆ ಕಡಿವಾಣ ಹಾಕಿ: ಸಿಎಂ, ಡಿಸಿಎಂಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ

ಬೆಂಗಳೂರು: ವಿಷಯ: ಕಾಂಗ್ರೆಸ್ ‌ಸರ್ಕಾರದ‌ ಮಹತ್ವಾಕಾಂಕ್ಷೆಯ ‘ಗ್ಯಾರಂಟಿ’ ಯೋಜನೆಗಳ ಕುರಿತು ಪಕ್ಷದ ಕೆಲವು ನಾಯಕರು, ಶಾಸಕರು, ಸಚಿವರು ನಿಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು, ಪರಿಷತ್ ಸದಸ್ಯ ದಿನೇಶ್ ಗೂಳಿ ಗೌಡ ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಜನವಿರೋದಿ‌ ನೀತಿಗಳ ಕಾರಣದಿಂದ ಬೆಲೆ ಏರಿಕೆಯಿಂದ ತತ್ತರಿಸಿದ್ದ ಬಡ ಮತ್ತು ಮಧ್ಯಮ … Continue reading ‘ಗ್ಯಾರಂಟಿ ಯೋಜನೆ’ ಬಗ್ಗೆ ವ್ಯತಿರಿಕ್ತ ಹೇಳಿಕೆಗಳಿಗೆ ಕಡಿವಾಣ ಹಾಕಿ: ಸಿಎಂ, ಡಿಸಿಎಂಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ