Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆದ್ದಾರಿಗಳಲ್ಲಿ ಹಠಾತ್ ಬ್ರೇಕಿಂಗ್ ನಿರ್ಲಕ್ಷ್ಯಕ್ಕೆ ಸಮಾನ: ಸುಪ್ರಿಂಕೋರ್ಟ್‌

31/07/2025 11:38 AM

BREAKING: ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ | Malegaon Blast case

31/07/2025 11:38 AM
Malegaon blast case

ಮಾಲೆಗಾಂವ್ ಸ್ಫೋಟ ಪ್ರಕರಣ: ಎಲ್ಲರೂ ಖುಲಾಸೆ, ಪ್ರಜ್ಞಾ ಠಾಕೂರ್ ಬೈಕ್ ಹೊಂದಿದ್ದಕ್ಕೆ ಪುರಾವೆ ಇಲ್ಲ ಎಂದ ಕೋರ್ಟ್

31/07/2025 11:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ನಾಳೆಯ ಕಾರ್ಯಕ್ರಮದ ವಿವರ
KARNATAKA

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ನಾಳೆಯ ಕಾರ್ಯಕ್ರಮದ ವಿವರ

By kannadanewsnow0911/10/2024 5:24 PM

ಮೈಸೂರು: ನಾಳೆ ಶನಿವಾರ (ಅಕ್ಟೋಬರ್ 12) ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಗಾದ್ರೇ ನಾಳೆಯ ಕಾರ್ಯಕ್ರಮಗಳು ಏನು? ಯಾವ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭಗೊಳ್ಳಲಿದೆ ಎನ್ನುವ ಸಂಪೂರ್ಣ ವಿವರ ಮುಂದಿದೆ ಓದಿ.

ಹೀಗಿದೆ ನಾಳೆಯ ಮೈಸೂರು ದಸರಾ ಜಂಬೂ ಸವಾರಿಯ ಕಾರ್ಯಕ್ರಮಗಳ ಸಂಪೂರ್ಣ ವಿವರ

ನಾಳೆ ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿ ಬೆಟ್ಟದಿಂದ ಉತ್ಸವಮೂರ್ತಿ ನಾಳೆ ಬೆಳಿಗ್ಗೆ 8 ಗಂಟೆಗೆ ಹೊರಬಂದು ಮೆರವಣಿಗೆ ಮೂಲಕ ಅರಮನೆಯತ್ತ ಸಾಗುತ್ತದೆ‌.

ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭ (ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಗಳು ಸವಾರಿ ತೊಟ್ಟಿಗೆ ಆಗಮನ). ಬೆಳಿಗ್ಗೆ 10 ಗಂಟೆಯಿಂದ‌ ಅರಮನೆಯ ಶ್ವೇತವರಾಹಸ್ವಾಮಿ ದೇವಸ್ಥಾನದಲ್ಲಿ ಜಟ್ಟಿಗಳಿಂದ ಸಿದ್ಧತೆ ನಡೆಯಲಿದೆ. ಆ ಬಳಿಕ ಬೆಳಿಗ್ಗೆ 10:45 ರಿಂದ 11 ಗಂಟೆ ಒಳಗೆ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಲಿದೆ.

ಜಟ್ಟಿಕಾಳಗ ಮುಗಿದ ಬಳಿಕ, 11:20 ರಿಂದ 11:45 ರ ವರೆಗೆ ಅರಮನೆ ಆವರಣದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ಹೊರಡಲಿದ್ದು, ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಲಿದೆ. ಬಳಿಕ‌ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ನೋಯೆಲ್ ಟಾಟಾ ಅವರನ್ನು ಎಲ್ಲಾ ‘ಟಾಟಾ ಟ್ರಸ್ಟ್’ಗಳ ಅಧ್ಯಕ್ಷರಾಗಿ ನೇಮಿಸಲಾಗಿದೆ- ಟಾಟಾ ಟ್ರಸ್ಟ್ ಅಧಿಕೃತ ಮಾಹಿತಿ | Noel Naval Tata

BIG NEWS: ರೈತರಿಗಾಗಿ ಆತ್ಮಹತ್ಯೆಗೂ ರೆಡಿ, ಬೇಕಿದ್ರೆ ನಾಳೆಯೇ ರಾಜೀನಾಮೆಗೆ ಸಿದ್ಧ: ಕಾಂಗ್ರೆಸ್ ಶಾಸಕ ರಾಜು ಕಾಗೆ

Share. Facebook Twitter LinkedIn WhatsApp Email

Related Posts

SHOCKING : ಬೆಳೆಗಳಿಗೆ ಅತಿಯಾದ ‘ಯೂರಿಯಾ’ ಗೊಬ್ಬರ ಬಳಸುವುದರಿಂದಲೂ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ!

31/07/2025 11:31 AM1 Min Read

BIG NEWS : ಬಳ್ಳಾರಿಯಲ್ಲಿ ‘ATM’ ದರೋಡೆಗೆ ಯತ್ನಿಸಿದ ಖದೀಮರು

31/07/2025 11:12 AM1 Min Read

ಹಾವೇರಿಯಲ್ಲಿ ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತ ಪತ್ನಿ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ!

31/07/2025 10:56 AM1 Min Read
Recent News

ಹೆದ್ದಾರಿಗಳಲ್ಲಿ ಹಠಾತ್ ಬ್ರೇಕಿಂಗ್ ನಿರ್ಲಕ್ಷ್ಯಕ್ಕೆ ಸಮಾನ: ಸುಪ್ರಿಂಕೋರ್ಟ್‌

31/07/2025 11:38 AM

BREAKING: ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ | Malegaon Blast case

31/07/2025 11:38 AM
Malegaon blast case

ಮಾಲೆಗಾಂವ್ ಸ್ಫೋಟ ಪ್ರಕರಣ: ಎಲ್ಲರೂ ಖುಲಾಸೆ, ಪ್ರಜ್ಞಾ ಠಾಕೂರ್ ಬೈಕ್ ಹೊಂದಿದ್ದಕ್ಕೆ ಪುರಾವೆ ಇಲ್ಲ ಎಂದ ಕೋರ್ಟ್

31/07/2025 11:34 AM

ಆಮ್ಸ್ಟರ್ಡ್ಯಾಮ್ಗೆ ತೆರಳುತ್ತಿದ್ದ ಡೆಲ್ಟಾ ವಿಮಾನದಲ್ಲಿ ಪ್ರಕ್ಷುಬ್ಧತೆ: ತುರ್ತು ಭೂಸ್ಪರ್ಶ, 25 ಮಂದಿ ಆಸ್ಪತ್ರೆಗೆ ದಾಖಲು

31/07/2025 11:31 AM
State News
KARNATAKA

SHOCKING : ಬೆಳೆಗಳಿಗೆ ಅತಿಯಾದ ‘ಯೂರಿಯಾ’ ಗೊಬ್ಬರ ಬಳಸುವುದರಿಂದಲೂ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ!

By kannadanewsnow0531/07/2025 11:31 AM KARNATAKA 1 Min Read

ಕೊಪ್ಪಳ : ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಬರುತ್ತೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಕಾಯಿಲೆ…

BIG NEWS : ಬಳ್ಳಾರಿಯಲ್ಲಿ ‘ATM’ ದರೋಡೆಗೆ ಯತ್ನಿಸಿದ ಖದೀಮರು

31/07/2025 11:12 AM

ಹಾವೇರಿಯಲ್ಲಿ ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತ ಪತ್ನಿ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ!

31/07/2025 10:56 AM

BREAKING : ಬೈಕ್ ನಲ್ಲಿ ತೆರಳುವಾಗಲೇ ಏಕಾಏಕಿ ಚಿರತೆ ದಾಳಿ : ಕಲ್ಲಿನಿಂದ ಹೊಡೆದು ಸವಾರರ ಜೀವ ಉಳಿಸಿದ ಗ್ರಾಮಸ್ಥರು

31/07/2025 10:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.