BIG NEWS: ʻಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆʼ: ಕೇಂದ್ರ ಸಚಿವ ನಿತಿನ್ ಗಡ್ಕರಿ ಶ್ಲಾಘನೆ

ನವದೆಹಲಿ: ʻಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್(Manmohan Singh) ಅವರಿಗೆ ಋಣಿಯಾಗಿದೆʼ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಮಂಗಳವಾರ ಹೇಳಿದ್ದಾರೆ. ಮಂಗಳವಾರ ನಡೆದ ಟಿಐಒಎಲ್ ಅವಾರ್ಡ್ಸ್ 2022 ಈವೆಂಟ್‌ನಲ್ಲಿ ಮಾತನಾಡಿದ ಗಡ್ಕರಿ, 1991 ರಲ್ಲಿ ವಿತ್ತ ಸಚಿವರಾಗಿದ್ದ ಮನ್‌ಮೋಹನ್ ಸಿಂಗ್ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು ಮತ್ತು ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿತು. ಈ ಎಲ್ಲಾ ಕಾರಣಕ್ಕೆ ದೇಶವು ಮನಮೋಹನ್ … Continue reading BIG NEWS: ʻಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆʼ: ಕೇಂದ್ರ ಸಚಿವ ನಿತಿನ್ ಗಡ್ಕರಿ ಶ್ಲಾಘನೆ