ಜೆಡಿಎಸ್ ಪಾರ್ಟಿ ಚಿಹ್ನೆ, ಲೆಟರ್ಹೆಡ್ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ
ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದರು. ಈ ನಡುವೆ ಈಗ ಕೋರ್ಟ್ ಅವರಿಗೆ ಬಿಗ್ ಶಾಕ್ ನೀಡಿದೆ. ಜೆಡಿಎಸ್ ಪಾರ್ಟಿ ಚಿಹ್ನೆ, ಲೆಟರ್ಹೆಡ್ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ ನೀಡಿದೆ. ಸಿಟಿ ಸಿವಿಲ್ ಕೋರ್ಟ್ ಈ ಆದೇಶವನ್ನು ಹೊರಡಿಸಿದೆ. ತಮ್ಮನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ತಡೆಯುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವುದಾಗಿ ಮತ್ತು ಈ … Continue reading ಜೆಡಿಎಸ್ ಪಾರ್ಟಿ ಚಿಹ್ನೆ, ಲೆಟರ್ಹೆಡ್ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed